32 C
Mumbai
April 23, 2026
Mumbai News Kannada
ಸುದ್ದಿ

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.





ಸೇವಲಯ ಟ್ರಸ್ಟ್ (ರಿ) ಬೆಂಗಳೂರು, ಇತ್ತೀಚಿಗೆ ಶಾಂತಿ ನಗರದ, ಶಿವ ಪಾರ್ವತಿ ದೇವಸ್ಥಾನದ ಸಮೀಪ
ಕನ್ನಡ ರಾಜ್ಯೋತ್ಸವನ್ನು ಆಚರಿಸಿತ್ತು.

ಕನ್ನಡರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಧ್ವಜಾರೋಹಣ ವನ್ನು ನೆರವೇರಿಸಿದ ನಾಡ ಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾ ವೇದಿಕೆಯ ಮತ್ತು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ ಶಿವ ಕುಮಾರ್ ರವರಿಗೆ. ಸೇವಾಲಯ ಸೇವಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಯೂರ ಢಾ ರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಡಾ. ಮಂಜುನಾಥ್, ಜಾಗ್ರತಿ ಟೆಸ್ಟ್ ನ ಅಧ್ಯಕ್ಷರಾದ ಬಿ ನಾಗೇಶ್. ಕರುನಾಡ ಸೇವಕರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾದ ನಾಗರಾಜ್.ಹಾಗೂ ಫಾರೂಖ್ ಸೇವಾಲಯ ಸೇವಾ ಸಮಿತಿ ಯ ಸದಾನಂದ್ ಕಾರ್ಕಳ. ವಿನೋದ್. ಹಾಗೂ ಇನ್ನಿತರು ಉಪಸ್ಥಿತರಿದ್ದರು.

.

.



Related posts

ಟ್ರಂಪ್ ಸುಂಕದ ಕ್ರಮಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಅದರ ಪರಿಣಾಮಗಳು

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%

Mumbai News Desk

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk