30 C
Mumbai
April 24, 2026
Mumbai News Kannada
ಸುದ್ದಿ

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.





ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ ಯವರ ಮುತುವರ್ಜಿಯಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆ ಯನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಶಿವಸೇನೆ ದಕ್ಷಿಣ ಭಾರತಿಯ ಘಟಕ ಹಮ್ಮಿಕೊಂಡಿತು.

ಕಲ್ಯಾಣ್ ಡೊಂಬಿವಲಿಯ ಸಂಸದರಾದ ಶ್ರೀ ಶ್ರೀಕಾಂತ್ ಏಕನಾಥ ಶಿಂಧೆ ಯವರ ಆದೇಶದ ಅನುಸಾರ ಶಿವಸೇನೆ ದಕ್ಷಿಣ ಭಾರತೀಯ ಜನಸಂಪರ್ಕ ಕಾರ್ಯಾಲಯ ಡೊಂಬಿವಲಿ ಪೂರ್ವ ಇಲ್ಲಿ ಶಿಬಿರ ನಿಯೋಜಿಸಲಾಯ್ತು,

ಈ ಶಿಬಿರದ ಪ್ರಯೋಜನವನ್ನು ಅನೇಕ ಮಹಿಳೆಯರು ಪಡೆದುಕೊಂಡರು, ಈ ಕಾರ್ಯಕ್ರಮಕ್ಕೆ ಡೊಂಬಿವಲಿ ನಗರ ಸೇವಕ ಹಾಗು ಶಿವಸೇನಾ ನಗರ ಪ್ರಮುಖರಾದ ಶ್ರೀ ರಾಜೇಶ್ ಜಿ ಮೋರೆ ಯವರೂ ಚಾಲನೆ ನೀಡಿದ್ದರು,

ಈ ಸಂದರ್ಭದಲ್ಲಿ ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ, ಶಿವಸೇನಾ ದಕ್ಷಿಣ ಭಾರತಿಯಾ ಥಾಣೆ ಜಿಲ್ಲಾ ಸಂಪರ್ಕ ಪ್ರಮುಖ್ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ವಿಭಾಗ್ ಪ್ರಮುಖ್ ಶ್ರೀ ಪ್ರಕಾಶ್ ಶೆಟ್ಟಿ ಹಾಗು ಅನೇಕ ಗಣ್ಯರು, ಪದಾದಿಕಾರಿಗಳು, ಮಹಿಳಾ ವಿಭಾಗ, ಮಹಿಳಾ ಭಚತ್ ಘಟ್ಟ ಮಹಿಳೆಯರು, ಉಪಸ್ಥಿತರಿದ್ದು, ಅನೇಕ ಜನರು ಈ ಶಿಬಿರದ ಲಾಭ ಪಡೆದರು.

.

.



Related posts

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk