September 6, 2026
Mumbai News Kannada
ಸುದ್ದಿ

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.





ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ ಯವರ ಮುತುವರ್ಜಿಯಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆ ಯನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಶಿವಸೇನೆ ದಕ್ಷಿಣ ಭಾರತಿಯ ಘಟಕ ಹಮ್ಮಿಕೊಂಡಿತು.

ಕಲ್ಯಾಣ್ ಡೊಂಬಿವಲಿಯ ಸಂಸದರಾದ ಶ್ರೀ ಶ್ರೀಕಾಂತ್ ಏಕನಾಥ ಶಿಂಧೆ ಯವರ ಆದೇಶದ ಅನುಸಾರ ಶಿವಸೇನೆ ದಕ್ಷಿಣ ಭಾರತೀಯ ಜನಸಂಪರ್ಕ ಕಾರ್ಯಾಲಯ ಡೊಂಬಿವಲಿ ಪೂರ್ವ ಇಲ್ಲಿ ಶಿಬಿರ ನಿಯೋಜಿಸಲಾಯ್ತು,

ಈ ಶಿಬಿರದ ಪ್ರಯೋಜನವನ್ನು ಅನೇಕ ಮಹಿಳೆಯರು ಪಡೆದುಕೊಂಡರು, ಈ ಕಾರ್ಯಕ್ರಮಕ್ಕೆ ಡೊಂಬಿವಲಿ ನಗರ ಸೇವಕ ಹಾಗು ಶಿವಸೇನಾ ನಗರ ಪ್ರಮುಖರಾದ ಶ್ರೀ ರಾಜೇಶ್ ಜಿ ಮೋರೆ ಯವರೂ ಚಾಲನೆ ನೀಡಿದ್ದರು,

ಈ ಸಂದರ್ಭದಲ್ಲಿ ಶಿವಸೇನೆ ದಕ್ಷಿಣ ಭಾರತಿಯಾ ಠಾಣೆ ಜಿಲ್ಹಾ ಮಹಿಳಾ ಕಾರ್ಯಾಧ್ಯಕ್ಷೆ, ಶ್ರೀಮತಿ ಅನುಪಮಾ ಶೆಟ್ಟಿ, ಶಿವಸೇನಾ ದಕ್ಷಿಣ ಭಾರತಿಯಾ ಥಾಣೆ ಜಿಲ್ಲಾ ಸಂಪರ್ಕ ಪ್ರಮುಖ್ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ವಿಭಾಗ್ ಪ್ರಮುಖ್ ಶ್ರೀ ಪ್ರಕಾಶ್ ಶೆಟ್ಟಿ ಹಾಗು ಅನೇಕ ಗಣ್ಯರು, ಪದಾದಿಕಾರಿಗಳು, ಮಹಿಳಾ ವಿಭಾಗ, ಮಹಿಳಾ ಭಚತ್ ಘಟ್ಟ ಮಹಿಳೆಯರು, ಉಪಸ್ಥಿತರಿದ್ದು, ಅನೇಕ ಜನರು ಈ ಶಿಬಿರದ ಲಾಭ ಪಡೆದರು.

.

.



Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ವತಿಯಿಂದ ಮಂಗಳಾದೇವಿ ಸನ್ನಿಧಿಯಲ್ಲಿ ಹಿರಿಯ ಕಲಾವಿದ ವಾಸು ಬಾಯಾರ್ ಅವರಿಗೆ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ 2026 ಪ್ರದಾನ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk