July 23, 2026
Mumbai News Kannada
ಮುಂಬಯಿ

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.







ಚತ್ರ, ವರದಿ : ಸತೀಶ್ ಶೆಟ್ಟಿ.

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.ತಾ 03/12/2023 ರಂದು ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ತಾ 03/12/2023 ನೇ ರವಿವಾರ ಬೆಳಿಗ್ಗೆ 9 ಗಂಟೆಗೆ ಮಂಜುನಾಥ ವಿದ್ಯಾಲಯದ ಸಭಾಗ್ರಹದಲ್ಲಿ ಠಾಕುರ್ಲಿ ಡೊಂಬಿವಲಿ ಪರಿಸರದ ಸಮಸ್ತ ಕನ್ನಡಿಗರಿಗಾಗಿ ಕೇರಮ್ ಹಾಗೂ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಸ್ಪರ್ಧೆಯು 15 ವರ್ಷದಿಂದ 25 ವರ್ಷದ ಯುವಕ /ಯುವತಿಯರಿಗೆ ಹಾಗೂ 25 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ,ಪ್ರತ್ಯೇಕ ಸಿಂಗಲ್ ಮತ್ತು ಡಬ್ಬಲ್ ಕೇರಮ್ ಸ್ಪರ್ಧೆ ಹಾಗೂ 15 ರಿಂದ 25 ವರ್ಷದ ಯುವಕ /ಯುವತಿಯರು ಮತ್ತು 25 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಎಲ್ಲರೂ ಚೆಸ್ ಸ್ಪರ್ಧೆಯಲ್ಲಿ ಬಾಗವಹಿಸಿದರು.

.

.

.

.

.

.



Related posts

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಬಂಟರ ಸಂಘ ಡೊಂಬಿವಲಿ ವತಿಯಿಂದ ನವರಾತ್ರಿ ಉತ್ಸವಕ್ಕೆ ಸಡಗರದ ‘ಹೊರೆ ಕಾಣಿಕೆ’ ಸಮರ್ಪಣೆ

Mumbai News Desk

ಮೀರಾರೋಡ್ ನಲ್ಲಿ ಕೀರ್ತಿಶ್ರೀ ಭಾಸ್ಕರ್ ಮೂಲ್ಯ ಅವರ ಶ್ರೀ ಕಟೀಲೇಶ್ವರಿ ನಾಟ್ಯ ಕಲಾ ಮಂದಿರದ 2ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk

ಭಾರತ್ ಬ್ಯಾಂಕ್ ಭಾಯಂದರ್ ಶಾಖಾ ಅಧಿಕಾರಿ ವೀಣಾ ಆರ್. ಪೂಜಾರಿ ಸೇವಾ ನಿವೃತ್ತಿ.

Mumbai News Desk

ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,   ಆರ್ಥಿಕ ನೆರವು ವಿತರಣೆ,

Mumbai News Desk