30.6 C
Mumbai
April 23, 2026
Mumbai News Kannada
ಮುಂಬಯಿ

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.





ಚತ್ರ, ವರದಿ : ಸತೀಶ್ ಶೆಟ್ಟಿ.

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.ತಾ 03/12/2023 ರಂದು ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ತಾ 03/12/2023 ನೇ ರವಿವಾರ ಬೆಳಿಗ್ಗೆ 9 ಗಂಟೆಗೆ ಮಂಜುನಾಥ ವಿದ್ಯಾಲಯದ ಸಭಾಗ್ರಹದಲ್ಲಿ ಠಾಕುರ್ಲಿ ಡೊಂಬಿವಲಿ ಪರಿಸರದ ಸಮಸ್ತ ಕನ್ನಡಿಗರಿಗಾಗಿ ಕೇರಮ್ ಹಾಗೂ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಸ್ಪರ್ಧೆಯು 15 ವರ್ಷದಿಂದ 25 ವರ್ಷದ ಯುವಕ /ಯುವತಿಯರಿಗೆ ಹಾಗೂ 25 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ,ಪ್ರತ್ಯೇಕ ಸಿಂಗಲ್ ಮತ್ತು ಡಬ್ಬಲ್ ಕೇರಮ್ ಸ್ಪರ್ಧೆ ಹಾಗೂ 15 ರಿಂದ 25 ವರ್ಷದ ಯುವಕ /ಯುವತಿಯರು ಮತ್ತು 25 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಎಲ್ಲರೂ ಚೆಸ್ ಸ್ಪರ್ಧೆಯಲ್ಲಿ ಬಾಗವಹಿಸಿದರು.

.

.

.

.

.

.



Related posts

ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯಲ್ಲಿ ಸರಸ್ವತಿ ದೇವಿ ಪೂಜಾರಾಧನೆ

Mumbai News Desk

ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು,  ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಂಭ್ರಮಾಚರಣೆಯ ಪತ್ರಿಕಾಗೋಷ್ಠಿ, 

Mumbai News Desk

ಭಜನೆಯಿಂದ ಭಾವನಾತ್ಮಕ ಸಮಸ್ಯೆಗೆ ಪರಿಹಾರ: ಶ್ರೀ ನಾರಾಯಣಗುರು ಭಜನ ಮಂಡಳಿ ಮಲಾಡ್ ವಲಯಕ್ಕೆ ಸೂರ್ಯಕಾಂತ್ ಜೆ. ಸುವರ್ಣ ಚಾಲನೆ

Mumbai News Desk

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : 79ನೇ ವಾರ್ಷಿಕ ಮಹಾಸಭೆ,

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ಅರಸಿನ ಕುಂಕುಮ,

Mumbai News Desk