30.9 C
Mumbai
June 8, 2026
Mumbai News Kannada
ಮುಂಬಯಿ

ಥಾಣೆ ಶ್ರೀ ಮಂತ್ರದೇವತೆ ಸನ್ನಿಧಿಯಲ್ಲಿ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ,





ಥಾಣೆ, ಡಿ 4- ಥಾಣೆ ಶ್ರೀ ಮಂತ್ರದೇವತೆ ಸನ್ನಿಧಿಯಲ್ಲಿ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವವು ನ.30 ರಂದು ಗುರುವಾರ , ನಿಶಿಗಂಧ, ಕೋ – ಆಪ್ ಹೌಸಿಂಗ್ ಸೊಸೈಟಿ, ಶ್ರೀನಗರ ಪೊಲೀಸ್ ಸ್ಟೇಶನ್, ವೈಶಾಲಿನಗರ, ಥಾಣೆ ಇಲ್ಲಿ ಜರಗಿತು.

ಅಂದು ಬೆಳಿಗ್ಗೆ  ಮೆರವಣಿಗೆಯಲ್ಲಿ ಮಂತ್ರದೇವತೆಯ ಭಂಡಾರ ನೂತನ ಗೃಹಕ್ಕೆ ಆಗಮನ, ಸಂಜ ಶ್ರೀಕಾಂತ್ ಭಟ್ ಬಳಗದವರಿಂದ ಸುದರ್ಶನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆಯಿತು.

ಮರುದಿನ ಡಿ.1 ರಂದು ಶುಕ್ರವಾರ ಬೆಳಿಗ್ಗೆ  ಮಂತ್ರದೇವತೆಯ ಪುನಃಪ್ರತಿಷ್ಠೆ, ಬಳಿಕ ಗಣಹೋಮ, 1ಯ ನಂತರ ಶ್ರೀ ಸತ್ಯನಾರಾಯಣ ಪೂಜೆ  ಮಹಾಪೂಜೆ, ಅಪರಾಹ್ನ  ಮಂತ್ರದೇವತೆಯ ವಾರ್ಷಿಕ ದರ್ಶನ ಸೇವೆ ಯ ನಡೆಯಿತು.

ದೈವಪಾತ್ರಿಯಾಗಿ ಕಟಪಾಡಿ ಸನ್ನಿದ್ ಪೂಜಾರಿ, ಮಧ್ಯಸ್ಥರಾಗಿ ಊರಿನ ಮಂಗಲ್ಲಿ ಮಠ ಜಗದೀಶ್‌ ಮೂಲ್ಯರವರು ಸಹಕರಿಸಿದರು..

ಹರೀಶ ಪೂಜಾರಿ ಮತ್ತು ತಂಡದವರು ವಾಲಗ ಸೇವೆಯನ್ನು ನಡೆಸಿದರು.

ಈ ಪೂಜೆಯಲ್ಲಿ  ಥಾಣೆ  ಪರಿಸರದ ಉದ್ಯಮಿಗಳು ಸಮಾಜ ಸೇವಕರು . ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ದೈವದ ಸಿರಿಮುಡಿ ಗಂಧಪ್ರಸಾದವನ್ನು ದರೆಗುಡ್ಡೆ  ಪ್ರಸಾದ್‌ ಪೂಜಾರಿ ಹಾಗೂ ಕುಟುಂಬಸ್ಥರು ಹಾಳೆಕಟ್ಟೆ ( ಕಲ್ಮಾ) ನೀಡಿದರು.

.

.



Related posts

ಬಂಟರ ಸಂಘ ಮುಂಬಯಿ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆರೋಗ್ಯ ಉಪನ್ಯಾಸ.

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk

ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಅಧ್ಯಕ್ಷರಾಗಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್

Mumbai News Desk

ಮುಂಬೈ ಮೇಯರ್ ಗಾದಿ ಯಾರಿಗೆ? ಬಿಜೆಪಿ ‘ದೊಡ್ಡಣ್ಣ’ನಾದರೂ ಶಿಂಧೆ ಪಟ್ಟು; ಜನವರಿ 28ರ ಮತದಾನದತ್ತ ಎಲ್ಲರ ಚಿತ್ತ

Mumbai News Desk

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk