July 23, 2026
Mumbai News Kannada
ಮುಂಬಯಿ

ಥಾಣೆ ಶ್ರೀ ಮಂತ್ರದೇವತೆ ಸನ್ನಿಧಿಯಲ್ಲಿ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ,







ಥಾಣೆ, ಡಿ 4- ಥಾಣೆ ಶ್ರೀ ಮಂತ್ರದೇವತೆ ಸನ್ನಿಧಿಯಲ್ಲಿ 4ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವವು ನ.30 ರಂದು ಗುರುವಾರ , ನಿಶಿಗಂಧ, ಕೋ – ಆಪ್ ಹೌಸಿಂಗ್ ಸೊಸೈಟಿ, ಶ್ರೀನಗರ ಪೊಲೀಸ್ ಸ್ಟೇಶನ್, ವೈಶಾಲಿನಗರ, ಥಾಣೆ ಇಲ್ಲಿ ಜರಗಿತು.

ಅಂದು ಬೆಳಿಗ್ಗೆ  ಮೆರವಣಿಗೆಯಲ್ಲಿ ಮಂತ್ರದೇವತೆಯ ಭಂಡಾರ ನೂತನ ಗೃಹಕ್ಕೆ ಆಗಮನ, ಸಂಜ ಶ್ರೀಕಾಂತ್ ಭಟ್ ಬಳಗದವರಿಂದ ಸುದರ್ಶನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆಯಿತು.

ಮರುದಿನ ಡಿ.1 ರಂದು ಶುಕ್ರವಾರ ಬೆಳಿಗ್ಗೆ  ಮಂತ್ರದೇವತೆಯ ಪುನಃಪ್ರತಿಷ್ಠೆ, ಬಳಿಕ ಗಣಹೋಮ, 1ಯ ನಂತರ ಶ್ರೀ ಸತ್ಯನಾರಾಯಣ ಪೂಜೆ  ಮಹಾಪೂಜೆ, ಅಪರಾಹ್ನ  ಮಂತ್ರದೇವತೆಯ ವಾರ್ಷಿಕ ದರ್ಶನ ಸೇವೆ ಯ ನಡೆಯಿತು.

ದೈವಪಾತ್ರಿಯಾಗಿ ಕಟಪಾಡಿ ಸನ್ನಿದ್ ಪೂಜಾರಿ, ಮಧ್ಯಸ್ಥರಾಗಿ ಊರಿನ ಮಂಗಲ್ಲಿ ಮಠ ಜಗದೀಶ್‌ ಮೂಲ್ಯರವರು ಸಹಕರಿಸಿದರು..

ಹರೀಶ ಪೂಜಾರಿ ಮತ್ತು ತಂಡದವರು ವಾಲಗ ಸೇವೆಯನ್ನು ನಡೆಸಿದರು.

ಈ ಪೂಜೆಯಲ್ಲಿ  ಥಾಣೆ  ಪರಿಸರದ ಉದ್ಯಮಿಗಳು ಸಮಾಜ ಸೇವಕರು . ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ದೈವದ ಸಿರಿಮುಡಿ ಗಂಧಪ್ರಸಾದವನ್ನು ದರೆಗುಡ್ಡೆ  ಪ್ರಸಾದ್‌ ಪೂಜಾರಿ ಹಾಗೂ ಕುಟುಂಬಸ್ಥರು ಹಾಳೆಕಟ್ಟೆ ( ಕಲ್ಮಾ) ನೀಡಿದರು.

.

.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಪ್ರದಾನ

Mumbai News Desk

ಮುಂಬೈಯ ಪತ್ರಕರ್ತರ ಹೆಸರಲ್ಲಿ ನಡೆಸುತ್ತಿರುವ ಸಂಘಟನೆ ಯಲ್ಲಿ ಗೊಂದಲ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, 88 ನೇ ವಾರ್ಷಿಕೋತ್ಸವ

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ಅರಸಿನ ಕುಂಕುಮ,

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ, ಸಾಮೂಹಿಕ ಶ್ರೀ ಶನಿಗ್ರಂಥ ಪಾರಾಯಣ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ

Mumbai News Desk