32 C
Mumbai
April 24, 2026
Mumbai News Kannada
ಸುದ್ದಿ

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.





ತೆಂಕ ಎರ್ಮಾಳು ನಿವಾಸಿ ವೆಂಕಟೇಶ್ ಕೃಷ್ಣಪ್ಪ ಕೋಟ್ಯಾನ್ (63 ) ಅವರು ಶನಿವಾರ ಡಿಸೆಂಬರ್, 3 ರ, ಶನಿವಾರದಂದು ದೊಂಬಿವಲಿ ಪೂರ್ವ , ತಮ್ಮ ನಿವಾಸದಲ್ಲಿ, ಹೃದಯಾಘಾತ ದಿಂದ ನಿಧನ ಹೊಂದಿದರು.


ವೆಂಕಟೇಶ್ ಕೋಟ್ಯಾನ್ ಇವರು, ಕನ್ನಡ ಕಲಾ ಸಮಾಜ ಕೋಟೆ ಮುಂಬೈ ಸಕ್ರಿಯ ಸದಸ್ಯ ಹಾಗೂ ಸಮಾಜ ಸೇವಕ ,ಉತ್ತಮ ಸಂಘಟಕರಾಗಿದ್ದು, ಪತ್ನಿ , ಇಬ್ಬರು ಪುತ್ರರು, 4 ಮಂದಿ ತಂಗಿಯಂದಿಯರು, 3 ಮಂದಿ ತಮ್ಮಂದಿರನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ವೆಂಕಟೇಶ್ ಕೋಟ್ಯಾನ್ ಇವರ ನಿಧನಕ್ಕೆ ಕನ್ನಡ ಕಲಾ ಸಮಾಜದ ಹಿರಿಯ ಕಾರ್ಯಕಾರಿ ಸದಸ್ಯರು ಹಾಗೂ ಸರ್ವ ಸದಸ್ಯ ವರ್ಗದವರು ಸಂತಾಪ ಸೂಚಿಸಿದ್ದಾರೆ.



Related posts

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk