September 6, 2026
Mumbai News Kannada
ಸುದ್ದಿ

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.





ತೆಂಕ ಎರ್ಮಾಳು ನಿವಾಸಿ ವೆಂಕಟೇಶ್ ಕೃಷ್ಣಪ್ಪ ಕೋಟ್ಯಾನ್ (63 ) ಅವರು ಶನಿವಾರ ಡಿಸೆಂಬರ್, 3 ರ, ಶನಿವಾರದಂದು ದೊಂಬಿವಲಿ ಪೂರ್ವ , ತಮ್ಮ ನಿವಾಸದಲ್ಲಿ, ಹೃದಯಾಘಾತ ದಿಂದ ನಿಧನ ಹೊಂದಿದರು.


ವೆಂಕಟೇಶ್ ಕೋಟ್ಯಾನ್ ಇವರು, ಕನ್ನಡ ಕಲಾ ಸಮಾಜ ಕೋಟೆ ಮುಂಬೈ ಸಕ್ರಿಯ ಸದಸ್ಯ ಹಾಗೂ ಸಮಾಜ ಸೇವಕ ,ಉತ್ತಮ ಸಂಘಟಕರಾಗಿದ್ದು, ಪತ್ನಿ , ಇಬ್ಬರು ಪುತ್ರರು, 4 ಮಂದಿ ತಂಗಿಯಂದಿಯರು, 3 ಮಂದಿ ತಮ್ಮಂದಿರನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ವೆಂಕಟೇಶ್ ಕೋಟ್ಯಾನ್ ಇವರ ನಿಧನಕ್ಕೆ ಕನ್ನಡ ಕಲಾ ಸಮಾಜದ ಹಿರಿಯ ಕಾರ್ಯಕಾರಿ ಸದಸ್ಯರು ಹಾಗೂ ಸರ್ವ ಸದಸ್ಯ ವರ್ಗದವರು ಸಂತಾಪ ಸೂಚಿಸಿದ್ದಾರೆ.



Related posts

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪತ್ತೆಯಾದ ಭಾಗ್ಯಶ್ರೀ ಯ ಪರಿವಾರ ಹುಡುಕ ಬಲ್ಲಿರಾ ?

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk