April 2, 2025
ಮುಂಬಯಿ

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.


ವರದಿ: ಉಮೇಶ್ ಕೆ.ಅಂಚನ್.

ಮುಂಬಯಿ, ಡಿ.5: ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಕನ್ನಡ ಮತ್ತು ಮರಾಠಿ ಉಪಾಸನಾ ಕೇಂದ್ರದ ವತಿಯಿಂದ ಡಿ.3ರಂದು ಮೀರಾರೋಡ್ ಪೂರ್ವದ ಪೆಣ್ಕರ್ವಾಡಾ ಸಾಯಿಬಾಬಾ ಮಂದಿರದ ವಠಾರದಲ್ಲಿ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವು
ಮೀರಾರೋಡ್ ರಾಜೀವ್ ಗಾಂಧಿ ಬ್ಲಡ್ ಬ್ಯಾಂಕಿನ ಸುಮಾರು 12 ಮಂದಿ ಸಿಬ್ಬಂದಿಗಳೊಂದಿಗೆ ಡಾ.ಉಮೇಶ್ ಶಿರೋಡ್ಕರ್ ರವರ ಮೇಲ್ವಿಚಾರಣೆಯಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಾಯಂಕಾಲ 5 ಗಂಟೆಯ ತನಕ ನಡೆಯಿತು. ಈ ಶಿಬಿರದಲ್ಲಿ ಸುಮಾರು 150 ಮಂದಿ ರಕ್ತ ದಾನ ಮಾಡಿ 113 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಇದೇ ರೀತಿ ಮುಂಬಯಿ ಆಸಪಾಸಿನ ಒಟ್ಟು 25 ಉಪಾಸನಾ ಕೇಂದ್ರಗಳಲ್ಲಿ ಶಿಬಿರವು ನಡೆದಿದ್ದು ಸುಮಾರು 2739 ಯೂನಿಟ್ ರಕ್ತವು ಸಂಗ್ರಹಣೆ ಆಗಿದೆ ಎಂದು ಸಂಸ್ಥೆಯ ಮೂಲದಿಂದ ತಿಳಿದು ಬಂದಿದೆ.

.

.

.

.

.

Related posts

ಸಾಂತಾಕ್ರೂಜ್   ಶ್ರೀ ಪೇಜಾವರ ಮಠದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಪಂಚಮ ಸಮಾರಾಧನಾ ಮಹೋತ್ಸವ,

Mumbai News Desk

ಭಾರತ್ ಬ್ಯಾಂಕಿನ ಅಂಧೇರಿ ಪೂರ್ವದ ಶಾಖೆಯ 30ನೇ ವರ್ಷ ಆಚರಣೆಯ ಸಂಭ್ರಮ.

Mumbai News Desk

ಮುಂಬಯಿ : ಫೆ. 1ರಿಂದ ಆಟೋರಿಕ್ಷಾ, ಟ್ಯಾಕ್ಸಿ ದರ 3ರೂ. ಏರಿಕೆ.

Mumbai News Desk

ಡೊಂಬಿವಿಲಿಯಲ್ಲೊಂದು ಸುಂದರ ಯಕ್ಷ ಸಂಜೆ…

Mumbai News Desk

ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡಕ್ಕೆ ಪ್ರಥಮ ಬಹುಮಾನ.

Mumbai News Desk

ನೆರೂಲ್ ಬಾಲಾಜಿ ಮಂದಿರ  ಬ್ರಹ್ಮರಥೋತ್ಸವ  ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk