September 6, 2026
Mumbai News Kannada
ಮುಂಬಯಿ

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.






ವರದಿ: ಉಮೇಶ್ ಕೆ.ಅಂಚನ್.

ಮುಂಬಯಿ, ಡಿ.5: ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಕನ್ನಡ ಮತ್ತು ಮರಾಠಿ ಉಪಾಸನಾ ಕೇಂದ್ರದ ವತಿಯಿಂದ ಡಿ.3ರಂದು ಮೀರಾರೋಡ್ ಪೂರ್ವದ ಪೆಣ್ಕರ್ವಾಡಾ ಸಾಯಿಬಾಬಾ ಮಂದಿರದ ವಠಾರದಲ್ಲಿ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವು
ಮೀರಾರೋಡ್ ರಾಜೀವ್ ಗಾಂಧಿ ಬ್ಲಡ್ ಬ್ಯಾಂಕಿನ ಸುಮಾರು 12 ಮಂದಿ ಸಿಬ್ಬಂದಿಗಳೊಂದಿಗೆ ಡಾ.ಉಮೇಶ್ ಶಿರೋಡ್ಕರ್ ರವರ ಮೇಲ್ವಿಚಾರಣೆಯಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಾಯಂಕಾಲ 5 ಗಂಟೆಯ ತನಕ ನಡೆಯಿತು. ಈ ಶಿಬಿರದಲ್ಲಿ ಸುಮಾರು 150 ಮಂದಿ ರಕ್ತ ದಾನ ಮಾಡಿ 113 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಇದೇ ರೀತಿ ಮುಂಬಯಿ ಆಸಪಾಸಿನ ಒಟ್ಟು 25 ಉಪಾಸನಾ ಕೇಂದ್ರಗಳಲ್ಲಿ ಶಿಬಿರವು ನಡೆದಿದ್ದು ಸುಮಾರು 2739 ಯೂನಿಟ್ ರಕ್ತವು ಸಂಗ್ರಹಣೆ ಆಗಿದೆ ಎಂದು ಸಂಸ್ಥೆಯ ಮೂಲದಿಂದ ತಿಳಿದು ಬಂದಿದೆ.

.

.

.

.

.



Related posts

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವಕ್ಕೆ ಚಾಲನೆ

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ದತ್ತು ಸ್ವೀಕಾರ ಮತ್ತು ದೀಪಾವಳಿ ಆಚರಣೆ

Mumbai News Desk

ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 94ನೇ ಜನ್ಮದಿನಾಚರಣೆ 

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈ, ಇದರ ದೊಂಬಿವೀಲಿ ಸ್ಥಳೀಯ ಕಚೇರಿಯ 2024-2027 ರ ನೂತನ ಕಾರ್ಯಾಧ್ಕ್ಷರಾಗಿ ಶ್ರೀ ಶ್ರೀಧರ್ ಬಿ. ಅಮೀನ್ ಅಯ್ಕೆ

Mumbai News Desk

ಬೊರಿವಲಿ ಪೂರ್ವ, ಶ್ರೀ ಜಗದೀಶ್ವರಿ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ರಕ್ತದಾನ ಶಿಬಿರ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್-ಗುರುಪೂರ್ಣಿಮೆ ಆಚರಣೆ.

Mumbai News Desk