32 C
Mumbai
March 7, 2026
Mumbai News Kannada
ಮುಂಬಯಿ

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.





ಶಿವಸೇನೆ ದಕ್ಷಿಣ ಭಾರತೀಯ ವಿಭಾಗ ಹಾಗು ಮಹಿಳಾ ಬಚತ್ಘಟ್ ತಂಡ ವಿಕಾಸ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಯುಷ್ಮಾನ್ ಕಾರ್ಡ್, ಅಭಾ ಕಾರ್ಡ್, ಆರೋಗ್ಯ ತಪಾಸನ , ಆಧಾರ್ ಕಾರ್ಡ್ ನವೀಕರಣ ಮಾಡಿಸಿಕೊಂಡರು ಹಾಗು ಸರ್ಕಾರದಿಂದ ಮಹಿಳೆಯರಿಗೆ ಸಿಗಬಹುದಾದ ಪ್ರಯೋಜನಗಳನ್ನು ಪಡೆಯುವ ಮಾಹಿತಿ, ನಿಡಲಾಯ್ತು,


ಅಲ್ಲಿಗೆ ಪ್ರವೇಶ ನೀಡಿದ ಕಲ್ಯಾಣ್ ಡೊಂಬಿವಿಲಿ ಮಹಾನಗರ ಪಾಲಿಕೆ ಅಧಿಕಾರಿ ಶ್ರೀ ಪ್ರಶಾಂತ್ ಘಾವಾಂಕರ್ ಅವರು ಅನುಪಮಾ ಶೆಟ್ಟಿ ಅವರ ಮಹಿಳಾ ತಂಡಕ್ಕೆ ಸರಕಾರದಿಂದಾ ಸಿಗುವ ಯೋಜನೆಯನ್ನ ಮುಟ್ಟಿಸುವ ಕೆಲಸ ಮಾಡುವ ಭಾರವಸೆ ನೀಡಿದರು, ಸ್ಥಳದಲ್ಲಿ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ಸಹಕಾರ ನೀಡಿದರು . ಶ್ರೀ ಪ್ರಕಾಶ್ ಶೆಟ್ಟಿ , ಶ್ರೀನಿಧಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ದಿನಕರ ಶೆಟ್ಟಿ, ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಜಯ ಲೀಲಾ ಟ್ರಸ್ಟ್ ವತಿಯಿಂದ ಸಂಶೋಧನ ವಿದ್ಯಾರ್ಥಿಗಳಿಗೆ ಗೌರವ ಧನ ವಿತರಣೆ

Mumbai News Desk

ಶ್ರೀ ರಜಕ ಸಂಘ ಮುಂಬಯಿಯ 85ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk

ನವರಾತ್ರಿ ವೈಭವ: ‘ಓಂ ಶಕ್ತಿ ಮಹಿಳಾ ಸಂಸ್ಥಾ’ದ ಗರ್ಬಾ ನೃತ್ಯೋತ್ಸವ – ಸೇವಾ ಪಥಕ್ಕೆ ದುರ್ಗೆಯ ಆಶೀರ್ವಾದ

Mumbai News Desk

ಪೌರಾಣಿಕ ವಾಚಕ ಸಮಿತಿ ಮುಂಬಯಿ,ಇದರ   49ನೇ ವಾರ್ಷಿಕ ಶನಿಪೂಜೆ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk