32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.





ಶ್ರೀ ಮಣಿಕಂಠ ಸೇವಾ ಸಮಿತಿ ವಸಾಯಿ ,ಇದರ 22ನೇ ವರ್ಷದ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.13 ರಂದು ಬುಧವಾರ , ವಸಾಯಿ ಪಶ್ಚಿಮ ,ದತ್ತನಿ ಮಾಲ್ ನ ಆರ್ನ ಸ್ವರ್ಣ ಬಾಂಕ್ವೆಟ್ ಹಾಲ್ ನಲ್ಲಿ , ಜಯಶೀಲ ಗುರುಸ್ವಾಮಿ ,ಮೀರಾ ರೋಡ್ ,ಇವರ ಮಾರ್ಗದರ್ಶನದಲ್ಲಿ ಜರಗಲಿದೆ.

ಕಾರ್ಯಕ್ರಮದ ವಿವರ :
ಬೆಳ್ಳಿಗ್ಗೆ 6 ಗಂಟೆಯಿಂದ ಗಣಹೋಮ(ಕೃಷ್ಣ ಭಟ್ ನಾಲಸೋಪರ ,ಇವರಿಂದ)
ಬೆಳ್ಳಿಗ್ಗೆ 9 ರಿಂದ 11 ರ ತನಕ ಸ್ಥಳೀಯ ಮಹಿಳೆಯರಿಂದ ಭಜನೆ.
11 ರಿಂದ 12 ಗಂಟೆ ತನಕ ಭಜನೆ (ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಮೀರಾ ರೋಡ್ ,ಇವರಿಂದ)
ಮಧ್ಯಾಹ್ನ 12 ರಿಂದ 1.30 ರ ತನಕ ಮಹಾಪೂಜೆ, ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ .
1.30 ರಿಂದ 4 ರ ತನಕ ಅನ್ನ ಸಂತರ್ಪಣೆ.
ವಸಾಯಿ ಪರಿಸರದ ಶ್ರೀ ಅಯ್ಯಪ್ಪ ಭಕ್ತರು, ತುಳು-ಕನ್ನಡಿಗರು ಮಹಾಪೂಜೆಯಲ್ಲಿ ಉಪಸ್ಥಿತರಿರುವಂತ್ತೆ , ಶ್ರೀ ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷ ಕರ್ನೂರು ಶಂಕರ್ ಆಳ್ವ, ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ಎಕ್ಕಾರ್ ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ರಾಧಾಕೃಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿಯ ಸಲಾಹಗಾರರಾದ ದಿನೇಶ್ ಭಂಡಾರಿ, ಉಮೇಶ್ ಕಾಂತವರ ವಿನಂತಿಸಿದ್ದಾರೆ.
ವಿ.ಸೂ. : ಭಕ್ತರು ತರುವ ಹೂ, ಹಣ್ಣು-ಕಾಯಿ,ಫಲವಸ್ತು, ಅನ್ನದಾನ ವಸ್ತುಗಳನ್ನು ಹರಕೆ ರೂಪದಲ್ಲಿ ಸ್ವೀಕರಿಸಲಾಗುವುದು.

.

.

.

.



Related posts

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk