32.3 C
Mumbai
June 7, 2026
Mumbai News Kannada
ಪ್ರಕಟಣೆ

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.





ಶ್ರೀ ಮಣಿಕಂಠ ಸೇವಾ ಸಮಿತಿ ವಸಾಯಿ ,ಇದರ 22ನೇ ವರ್ಷದ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.13 ರಂದು ಬುಧವಾರ , ವಸಾಯಿ ಪಶ್ಚಿಮ ,ದತ್ತನಿ ಮಾಲ್ ನ ಆರ್ನ ಸ್ವರ್ಣ ಬಾಂಕ್ವೆಟ್ ಹಾಲ್ ನಲ್ಲಿ , ಜಯಶೀಲ ಗುರುಸ್ವಾಮಿ ,ಮೀರಾ ರೋಡ್ ,ಇವರ ಮಾರ್ಗದರ್ಶನದಲ್ಲಿ ಜರಗಲಿದೆ.

ಕಾರ್ಯಕ್ರಮದ ವಿವರ :
ಬೆಳ್ಳಿಗ್ಗೆ 6 ಗಂಟೆಯಿಂದ ಗಣಹೋಮ(ಕೃಷ್ಣ ಭಟ್ ನಾಲಸೋಪರ ,ಇವರಿಂದ)
ಬೆಳ್ಳಿಗ್ಗೆ 9 ರಿಂದ 11 ರ ತನಕ ಸ್ಥಳೀಯ ಮಹಿಳೆಯರಿಂದ ಭಜನೆ.
11 ರಿಂದ 12 ಗಂಟೆ ತನಕ ಭಜನೆ (ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಮೀರಾ ರೋಡ್ ,ಇವರಿಂದ)
ಮಧ್ಯಾಹ್ನ 12 ರಿಂದ 1.30 ರ ತನಕ ಮಹಾಪೂಜೆ, ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ .
1.30 ರಿಂದ 4 ರ ತನಕ ಅನ್ನ ಸಂತರ್ಪಣೆ.
ವಸಾಯಿ ಪರಿಸರದ ಶ್ರೀ ಅಯ್ಯಪ್ಪ ಭಕ್ತರು, ತುಳು-ಕನ್ನಡಿಗರು ಮಹಾಪೂಜೆಯಲ್ಲಿ ಉಪಸ್ಥಿತರಿರುವಂತ್ತೆ , ಶ್ರೀ ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷ ಕರ್ನೂರು ಶಂಕರ್ ಆಳ್ವ, ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ಎಕ್ಕಾರ್ ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ರಾಧಾಕೃಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿಯ ಸಲಾಹಗಾರರಾದ ದಿನೇಶ್ ಭಂಡಾರಿ, ಉಮೇಶ್ ಕಾಂತವರ ವಿನಂತಿಸಿದ್ದಾರೆ.
ವಿ.ಸೂ. : ಭಕ್ತರು ತರುವ ಹೂ, ಹಣ್ಣು-ಕಾಯಿ,ಫಲವಸ್ತು, ಅನ್ನದಾನ ವಸ್ತುಗಳನ್ನು ಹರಕೆ ರೂಪದಲ್ಲಿ ಸ್ವೀಕರಿಸಲಾಗುವುದು.

.

.

.

.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಘಾಟ್ಕೊಪರ್ ಪಶ್ಚಿಮ : ಜ. 4ಕ್ಕೆ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಮಂಗಳೂರು ವಿ. ವಿ.  42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ

Mumbai News Desk