32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಧನ ಸಹಾಯ





ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಬಂಟ್ವಾಳದ ಕೊಡ್ಮಣ್ ಗ್ರಾಮದ ನಿವಾಸಿ  ಸುಜಾತ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.*

            ಈ ಸಂದರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ  ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ  ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

.

.

.

.

.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk