July 23, 2026
Mumbai News Kannada
ಮುಂಬಯಿ

ಭಾರತೀಯ ಜನತಾ ಪಕ್ಷ ಡೊಂಬಿವಲಿ ಘಟಕದ ಆಶ್ರಯದಲ್ಲಿ ಜನ ಆರೋಗ್ಯ ಯೋಜನೆ.







ಭಾರತೀಯ ಜನತಾ ಪಾರ್ಟಿ ಡೊಂಬಿವಲಿ ಗ್ರಾಮೀಣ ಘಟಕದ ವತಿಯಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯ ಅಡಿಯಲ್ಲಿ 5 ಲಕ್ಷದ ವರಗೆ ಉಚಿತ ಉಪಚಾರ ಸಿಗುವುದು.
ಸೋಮವಾರದಿಂದ ಶನಿವಾರದವರೆಗೆ (ಶುಕ್ರವಾರ ದಂದು ಮುಚ್ಚಲಾಗಿದೆ) ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರ ವರಗೆ ಹಾಗೂ ಸಂಜೆ 5.00 ರಿಂದ 8.00 ರ ವರಗೆ ಗ್ರಾಮೀಣ ಕಾರ್ಯಾಲಯ ಗಣೇಶ್ ಮಂದಿರದ ಹತ್ತಿರ, ಎಮ್. ಐ. ಡಿ. ಸಿ ಇಲ್ಲಿ ನೋಂದಣಿ ಮಾಡಬಹುದು .
ದಕ್ಷಿಣ ಭಾರತೀಯರು, ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಡೊಂಬಿವಲಿ ಗ್ರಾಮೀಣ ವಿಭಾಗದ ದಕ್ಷಿಣ ಭಾರತೀಯ ಘಟಕದ ಕಾರ್ಯಾಧ್ಯಕ್ಷ ರತನ್ ಪೂಜಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.

Mumbai News Desk

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಕಲೀನಾ ಸೌತ್ ಸೇವಾ ಸಂಘದ ಸಾರ್ವಜನಿಕ ಗಣೇಶೋತ್ಸವ.

Mumbai News Desk

ಶ್ರೀ  ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ  ವತಿಯಿಂದ ರಕ್ತ ದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ.

Mumbai News Desk

ಅನಿತಾ ಪಿ.ತಾಕೊಡೆಯವರಿಗೆ ಚೆಂಬೂರು ಕರ್ನಾಟಕ ಸಂಘ ಕೊಡಮಾಡುವ “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ”

Mumbai News Desk

ಮುಂಬೈ :ದಹಿಸರ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ: ವಿವೇಕಾನಂದರ ಆದರ್ಶಗಳ ಸ್ಮರಣೆ

Mumbai News Desk