30.5 C
Mumbai
June 8, 2026
Mumbai News Kannada
ಕರಾವಳಿ

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.





ಕಾಪುವಿನ ಜನಪ್ರಿಯ ಸಮಾಜ ಸೇವಕ, ಹೆಸರಾಂತ ಕಲಾ ಸಂಸ್ಥೆ ಕಾಪು ರಂಗತರಂಗ ದ ಸ್ಟಾಪಕ, ನಿರ್ದೇಶಕ ಲೀಲಾದರ್ ಶೆಟ್ಟಿ ಮತ್ತು ಅವರ ಪತ್ನಿ ವಸುಂದರ ಅವರು ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲರನ್ನೂ ದಿಗ್ರಮೆ ಗೋಳಿಸಿದೆ.
ಬಡವರಿಗೆ, ಕಷ್ಟದಲಿರುವವರಿಗೆ ,ಕಲಾವಿದರಿಗೆ ಸದಾ ಸಹಾಯ ಮಾಡಲು ಧಾವಿಸುತ್ತಿದ್ದ , ಅವರು ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಖ್ಯಾತ ನಾಟಕ ಸಂಸ್ಥೆ ಕಾಪು ರಂಗತರಂಗವನ್ನು ಸ್ಥಾಪಿಸಿ ,ಉತ್ತಮ ನಾಟಕಗಳ ಮೂಲಕ ರಾಜ್ಯ, ಹೊರರಾಜ್ಯದಲ್ಲೂ ಕಲಾಭಿಮಾನಿ ಅಭಿಮಾನಿಗಳನ್ನು ಲೀಲಾಧರ್ ಶೆಟ್ಟಿ ಹೊಂದಿದ್ದರು.
ಲೀಲಾಧರ್ ಶೆಟ್ಟಿ ಮತ್ತು ಅವರ ಪತ್ನಿಯ ಹಠಾತ್ ನಿಧನದಿಂದ ಅವರ ಅಭಿಮಾನಿಗಳು, ಕಲಾವಿದರು, ಕಲಾಭಿಮಾನಿಗಳು ದುಃಖಿತರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಸಂಜೆ (ಡಿ.13) 4 ಗಂಟೆಗೆ ನಡೆಯಲಿದೆ.



Related posts

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಶ್ರೇಕ್ಷಾ  ಎಸ್ ಕುಲಾಲ್  95.67%  ಅಂಕ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಮಂಗಳೂರು : ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಜನಪ್ರತಿನಿಧಿಗಳ ಆಗ್ರಹ

Mumbai News Desk