July 23, 2026
Mumbai News Kannada
ಪ್ರಕಟಣೆ

ಡಿ.18 ರಂದು ಬಂಟರ ಸಂಘ ಕುರ್ಲಾ ದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಕಾಪು ಅವರ ಶ್ರದ್ಧಾಂಜಲಿ ಸಭೆ







ಸಮಾಜರತ್ನ ಶ್ರೀ ಲೀಲಾಧರ ಶೆಟ್ಟಿ ಯವರ 12. 12. 2023 ರಂದು ಅಕಾಲಿಕ ಅಗಲುವಿಕೆ ನಮ್ಮೆಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ.
ಭಗವತ್ಪಾದ ಸೇರಿರುವ ಲೀಲಾಧರ ಶೆಟ್ಟಿಯವರ ಆತ್ಮಕ್ಕೆ ಚಿರಶಾಂತಿ ಕೋರಲು 18-12-2023ನೇ ಸೋಮವಾರ ಸಂಜೆ 3:00 ಕ್ಕೆ ಸರಿಯಾಗಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣ ಬಂಟರ ಸಂಘ ಕುರ್ಲಾ ಇಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಜರಗಲಿದೆ.
ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ಲೀಲಾಧರ ಶೆಟ್ಟಿಯವರ ಆತ್ಮಕ್ಕೆ ಚಿರಶಾಂತಿ ಕೋರಿ,ಶ್ರದ್ಧಾಂಜಲಿ ಸಮರ್ಪಿಸಬೇಕಾಗಿ ತೋನ್ಸೆ ವಿಜಯ್ ಕುಮಾರ್ ಶೆಟ್ಟಿ, ಕಲಾಜಗತ್ತು ಮತ್ತು ಸಮಾಜ ರತ್ನ ಶ್ರೀ ಲೀಲಾಧರ ಶೆಟ್ಟಿ ಅಭಿಮಾನಿ ಬಳಗ, ಮುಂಬೈ, ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಸೆ. 22 ರಿಂದ ಅ 2 ರ ವರೆಗೆ ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ವರ್ಷದ ಶರನ್ನವರಾತ್ರಿ ಮಹೋತ್ಸವ

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk