September 6, 2026
Mumbai News Kannada
ಪ್ರಕಟಣೆ

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..





ಅಂಧೇರಿ ಪಶ್ಚಿಮ ಸಾಕಿನಾಕ ,ಲೋಕಮಾನ್ಯ ತಿಲಕ್ ನಗರದ ಶ್ರೀ ಗುರುದೇವ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಮಂದಿರದ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಡಿ.21 ರಿಂದ ಡಿ.24ರ ತನಕ ವಿದ್ವಾನ್ ಕೃಷ್ಣರಾಜ ತಂತ್ರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ವಿವರ :


ಡಿ 21 ಗುರುವಾರ ಸಂಜೆ 5 ಗಂಟೆಯಿಂದ 9 ರ ತನಕ ಪ್ರಿತೋದ್ದಾರ ,ವಾಸ್ತು ಹೋಮ, ಬಲಿ ಬಳಿಕ ಅನ್ನಸಂತರ್ಪಣೆ.


ಡಿ.22 ಕ್ಕೆ ಬೆಳ್ಳಿಗ್ಗೆ 5ರಿಂದ 9 – ಗಣಹೋಮ, ಪ್ರತಿಷ್ಠಾ, ದುರ್ಗಾ ಹೋಮ, ಪ್ರಸನ್ನ ಪೂಜೆ, ನಾಗ ಸೇವೆ, ಮದ್ಯಾಹ್ನ 1.30ರ ಬಳಿಕ ಅನ್ನಸಂತರ್ಪಣೆ. ನಂತರ 3ರಿಂದ ರಾತ್ರಿ 9 ರ ತನಕ ಭಜನೆ, ಬಳಿಕ ಅನ್ನಸಂತರ್ಪಣೆ.


ಡಿ.23ಕ್ಕೆ ಮದ್ಯಾಹ್ನ 12ರಿಂದ ರಾತ್ರಿ 9ಗಂಟೆ ವರೆಗೆ ವಿವಿಧ ಮಂಡಳಿಗಳ ಸದಸ್ಯರಿಂದ ಹರಿನಾಮ ಸಂಕೀರ್ತನೆ.


ಡಿ.24,ಆದಿತ್ಯವಾರ ಸಂಜೆ 5 ಗಂಟೆಯಿಂದ ಉದ್ಘಾಟನಾ ಸಮಾರಂಭ (ಗೌರವ ಅತಿಥಿ ಶಾಸಕ ದಿಲೀಪ್(ಮಾಮ)ಲಾಂಡೆ .
ರಮಾನಾಥ ಕೋಟ್ಯಾನ್ ಮತ್ತು ಪರಿವಾರದ ಪ್ರಯೋಜತ್ವದಲ್ಲಿ ಅನ್ನಸಂತರ್ಪಣೆ.


ಶ್ರೀ ಗುರುದೇವ ನಿತ್ಯಾನಂದ ಬಾಬಾ ಹಾಗೂ ಶ್ರೀ ಚಾಮುಂಡೇಶ್ವರಿ ದೇವಿಯ ಪುನರ್ ಪ್ರತಿಷ್ಠೆಯ ಪ್ರಯುಕ್ತ ನಡೆಯಲಿರುವ 4 ದಿನಗಳ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತ್ತೆ , ಶ್ರೀ ನಿತ್ಯಾನಂದ ಚಾಮುಂಡೇಶ್ವರಿ ಭಕ್ತ ವೃಂದದ ಪರವಾಗಿ ಶ್ರೀಮತಿ ರಾಜೇಶ್ವರಿ ಎಂ ಶೆಟ್ಟಿ ವಿನಂತಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ : 8976800627 / 8655532067 / 9833966193
ಸಂಪರ್ಕಿಸಿ.



Related posts

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

ಮೇ 24: ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ –  ತಾಳಮದ್ದಳೆ

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಸೆ.22 ರಿಂದ ಅ. 2 ರ ವರೆಗೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ನವರಾತ್ರೋತ್ಸವ.

Mumbai News Desk