25 C
Mumbai
March 7, 2026
Mumbai News Kannada
ಕರಾವಳಿ

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.





ಅಯ್ಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ. 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ , ಉಡುಪಿ ಜಿಲ್ಲೆ ಶಂಕರಪುರ ದ್ವಾರಾಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರನ್ನು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.

ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪಟ್‌ರಾಯ್‌ ಡಿಸೆಂಬರ್ 14ರಂದು ರವಾನಿಸಿರುವ ಕೋರಿಕೆ ಪತ್ರ ತಲುಪಿದೆ ಎಂದು ಮಠದ ಮಾಹಿತಿ ತಿಳಿಸಿದ್ದಾರೆ.



Related posts

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk