April 1, 2025
ಕರಾವಳಿ

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

ಅಯ್ಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ. 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ , ಉಡುಪಿ ಜಿಲ್ಲೆ ಶಂಕರಪುರ ದ್ವಾರಾಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರನ್ನು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.

ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪಟ್‌ರಾಯ್‌ ಡಿಸೆಂಬರ್ 14ರಂದು ರವಾನಿಸಿರುವ ಕೋರಿಕೆ ಪತ್ರ ತಲುಪಿದೆ ಎಂದು ಮಠದ ಮಾಹಿತಿ ತಿಳಿಸಿದ್ದಾರೆ.

Related posts

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk