30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.





ಮುಂಬಯಿ, ಡಿ.24- ಉಪನಗರ ಸಾಂತಾಕ್ರೂಸ್ (ಪ.), ಮಿಲನ್ ಸಬ್ ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಆಡಳಿತದ ಶ್ರೀಮಂತ್ರ ದೇವಿ ಕ್ಷೇತ್ರದ ವಾರ್ಷಿಕ ಮಹಾಪೂಜೆಯು ಡಿ.26 ಮಂಗಳ ವಾರ. ರಂದು   ಬೆಳಿಗ್ಗೆಯಿಂದ  ಸಂಜೆವರೆಗೆ

 ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅಂದು ಶ್ರೀದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮ-ಹವನ, ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ .

 ಸಂಜೆ 4 ಗಂಟೆ ತನಕ ಮಹಾ ಅನ್ನದಾನ ನಡೆಯಲಿದೆ.

ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ತನು, ಮನ, ಧನದೊಂದಿಗೆ ಸಹಕರಿಸಬೇಕಾಗಿ ಮೊತ್ತೇಸರರಾದ ವಾಸುದೇವ ಬಂಜನ್ (ಅರ್ಚಕರು), ಅಧ್ಯಕ್ಷರು, ಟ್ರಸ್ಟಿ, ಮಧ್ಯಸ್ಥರು, ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಭಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಉಬಾರಮಣ್ಣು ಶ್ರೀ ಕೋಡ್ಬಬ್ಬು ದೈವಸ್ಥಾನ ಕೊಳುವೈಲು, ಪಾವಂಜೆ : ಎ. 4 ಹಾಗೂ ಎ. 5ರಂದು ವಾರ್ಷಿಕ ನೇಮೋತ್ಸವ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk