July 23, 2026
Mumbai News Kannada
ಕರಾವಳಿ

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ







ಮುಲ್ಕಿ ಡಿ27. ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಪತ್ರವನ್ನು  ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಬಿಡುಗಡೆ. ಮಾಡಿದರು.

ಒಕ್ಕೂಟದ ಮೂಲಕ ಈಧಾರ್ಮಿಕ ಕಾರ್ಯಕ್ಕೆ ಸಹಕಾರ ನೀಡುವುದಾಗಿ ಐಕಳ ಹರೀಶ್ ಶೆಟ್ಟಿ ನುಡಿದರು

.ಈ ಸಂದರ್ಭದಲ್ಲಿ  ವೇದವ್ಯಾಸ ಉಡುಪರು, ಮುಂಬಯಿ ಸಮಿತಿ ಗೌರವಾಧ್ಯಕ್ಷರಾದ  ರಾಜೇಂದ್ರ ಶೆಟ್ಟಿ ಮಾಗಂದಡಿ,  ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು,  ಶ್ರೀಧರ ಆಳ್ವ ಮಾಗಂದಡಿ, ಶ್ರೀ ಜಯರಾಮ ಮುಕ್ಕಾಲ್ದಿ, ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ  ದೇವಿಪ್ರಸಾದ್ ಶೆಟ್ಟಿ, ಬ್ರಹ್ಮಕಲಶದ ಸಮಿತಿಯ ಪ್ರಧಾನ ಕಾರ್ಯದರ್ಶಿ  ಲೋಕೇಶ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡು ದೇವಸ್ಯ, ಬ್ರಹ್ಮಕಲಶ ಸಮಿತಿಯ ಕೋಶಾಧಿಕಾರಿ  ಶೈಲೇಶ್ ಅಂಚನ್ ಉಪಸ್ಥಿತರಿದ್ದರು. 



Related posts

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Mumbai News Desk

ನಡೂರು ಕಂಬಳ ಗದ್ದೆ ಮನೆ ಕಂಬಳೋತ್ಸವ

Mumbai News Desk

ಕುಲಾಲ  ಸಂಘ ಮುಂಬೈ ಯ  ಕುಲಾಲ ಭವನ ಮಂಗಳೂರು ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ,

Mumbai News Desk

ಶಿಲಾಮಯಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಣೆ : ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk