July 23, 2026
Mumbai News Kannada
ಪ್ರಕಟಣೆ

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ







ಮುಂಬಯಿ : ವರ್ಲಿಯ  ಮಧುಸೂಧನ ಮಿಲ್ ಕಾಂಪೋಂಡ್ ಪಿ. ಬಿ. ಮಾರ್ಗ, ಇಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆಯು ಜ. 1 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ತನಕ ನಡೆಯಲಿದೆವ್. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 12 ರ ತನಕ ಅಪ್ಪಾಜಿ ಬೀಡು  ಮಹಿಳಾ ಸದಸ್ಯರಿಂದ  ಭಕ್ತಿ ಗೀತೆ ಮತ್ತು ಮಧ್ಯಾಹ್ನ 12 ರಿಂದ ಪಡಿಪೂಜೆ ಮತ್ತು ಮಂಗಳಾರತಿ ನಡೆಯಲಿದೆ. 

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಪರವಾಗಿ ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ,  ಅಧ್ಯಕ್ಷರಾದ ಪದ್ಮನಾಭ ಎಸ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಕವಿತಾ ಜಿ. ಶೆಟ್ಟಿ,  ಆಡಳಿತ  ಟ್ರಷ್ಟಿಗಳಾದ  ಶಾಂಭವಿ ಆರ್. ಶೆಟ್ಟಿ, ಸುರೇಶ್ ಎಸ್. ಶೆಟ್ಟಿ ಕೇದಗೆ,ರತ್ನಾಕರ ಜಿ. ಶೆಟ್ಟಿ ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ,   ಗೌ. ಕೋಶಾಧಿಕಾರಿ, ಪ್ರಸಾದ್ ಶೆಟ್ಟಿ  ಅರುವ, ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ, ಉಪಾಧ್ಯಕ್ಷ ಉದಯ್ ಶೆಟ್ಟಿ, ಜೊತೆ ಕಾರ್ಯದರ್ಶಿ ವಿಜಯ್ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸತ್ಯನಾರಾಯಣ ಕುಚನ್,  ಅನ್ನಪೂರ್ಣೇಶ್ವರಿ ಮಹಿಳಾ ಕಾರ್ಯದರ್ಶಿ  ರೋಹಿಣಿ ಎಸ್ ಪೂಜಾರಿ, ಕೋಶಾಧಿಕಾರಿ ಶೋಭಾ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಶೆ ದಿವ್ಯ ಪಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜಾತ ಎನ್. ಪುತ್ರನ್, ಜೊತೆ ಕೋಶಾಧಿಕಾರಿ  ನಿರ್ಮಲ ಕೆ. ಶೆಟ್ಟಿ, ಸದಸ್ಯರುಗಳಾದ ಶಾರದಾ ಜೆ. ಶೆಟ್ಟಿ, ವಿಜಯಶ್ರೀ ಎಸ್ ಶೆಟ್ಟಿ, ರಮ್ಯ ಎಸ್. ಶೆಟ್ಟಿ, ರಾಣಿ ಆರ್. ಶೆಟ್ಟಿ, ರಾಗಿಣಿ ಆರ್. ಶೆಟ್ಟಿ, ಸುಮಿತ್ರ ಪಿ. ಶೆಟ್ಟಿ, ನಿಮಾ ಆರ್ ಶೆಟ್ಟಿ, ಸಂಗೀತ ಪಿ. ಶೆಟ್ಟಿ, ಶರ್ಮಿಳಾ ಶೆಟ್ಟಿ, ಸರೋಜಿನಿ ಕೆ. ಕರ್ಕೇರ, ವೀಣಾ ಎಂ ಹೆಗ್ಡೆ, ಶೈಲ ಎಲ್ ಶೆಟ್ಟಿ, ಯಶಸ್ವಿ ಆರ್ ಶೆಟ್ಟಿ, ಸುಪ್ರಿತ ಎ. ಶೆಟ್ಟಿ, ಸಲಹೆಗಾರಗಾದ ಉಶಾ ಬಿ. ಶೆಟ್ಟಿ, ಯಶೋಧಾ ಎಸ್. ಶೆಟ್ಟಿ, ವಿನೋದಾ ಜೆ. ಶೆಟ್, ಪ್ರಮೀಳಾ ಜೆ. ಶೆಟ್ಟಿ ಹಾಗೂ ಅಪ್ಪಾಜಿ ಬೀಡು ಪೌಂಡೇಶನಿನ ಸದಸ್ಯರುಗಳು ವಿನಂತಿಸಿದ್ದಾರೆ.



Related posts

ಜ. 30 ರಿಂದ ಫೆ.1ರ ತನಕ ಜರ್ಮನಿನಲ್ಲಿ ಓಪನ್ ವರ್ಲ್ಡ್ ವೇಟ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Mumbai News Desk

ಮುಂಬೈ: ಜೂನ್ 14ರಂದು ಶ್ರೀ ಭುವನೇಶ್ವರಿ ಸೇವಾ ಸಮಿತಿಯಿಂದ 43ನೇ ವಾರ್ಷಿಕ ಮಹೋತ್ಸವ ಮತ್ತು ಮೂರ್ತಿ ಪ್ರತಿಷ್ಠಾಪನಾ ಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk