32 C
Mumbai
March 7, 2026
Mumbai News Kannada
ಪ್ರಕಟಣೆ

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.





  ಮುಂಬಯಿ ಜ1.  ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿಇತಿಹಾಸ ಪ್ರಸಿದ್ಧ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು  ಜನವರಿ ತಿಂಗಳ 17ನೇ ತಾರೀಕಿನಿಂದ 23ತಾರೀಕಿನ ವರೆಗೆ ನಡೆಯಲಿದೆ.

   ಆ ಪ್ರಯತ್ನ ಮುಂಬೈಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು ಹಿತೈಷಿಗಳನ್ನು  ವೈಯಕ್ತಿಕವಾಗಿ ಸಂಪರ್ಕಿಸುವರೇ ಸಮಯಾವಕಾಶ ಸಿಗದ ಕಾರಣ,   ಭಕ್ತರನ್ನು ಗ್ರಾಮದ ಜನರನ್ನು  ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವು ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜ 3.ನ ಬುದವಾರ ಮುಂಬೈ ಗೋರೆಗಾವ್ ಪೂರ್ವ ದ  ಸಿಟಿ ಫಿಲ್ಮ  ರಸ್ತೆ  ಯ ಒಬೆರಾಯ್ ಮಾಲ್ ಬಳಿಯ ಗೋಕುಲಧಾಮ್  ಹತ್ತಿರ ಹೋಟೆಲ್ *ಬಾಂಬೆ 63 * ಇಲ್ಲಿ ಸಂಜೆ 4.00 ಸಭೆಯನ್ನು ಕರೆಯಲಾಗಿದೆ

. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ .ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ.

ಆದುದರಿಂದ ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ . ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವವು ಸಮಿತಿಯ ಅಧ್ಯಕ್ಷ  ಕರ್ನಿರೆ  ವಿಶ್ವನಾಥ್ ಶೆಟ್ಟಿ 

ಗೌರವಾಧ್ಯಕ್ಷ ರವೀಂದ್ರ ಸಾಧು  ಶೆಟ್ಟಿ, ಹೊಸಮನೆ. ಕಾರ್ಯಧ್ಯಕ್ಷರು ಹರಿಶ್ಚಂದ್ರ ಶೆಟ್ಟಿ ಕರ್ನಿರೆ  ಗುತ್ತು. ಉಪಾಧ್ಯಕ್ಷ  ಗಂಗಾಧರ ಎನ್ ಅಮೀನ್ ಕರ್ನಿರೆ, ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಲುಂಡ್ ಸ್ಥಳೀಯ ಕಚೇರಿ: ಸೆ.13 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ; ಶನೀಶ್ವರ ಮಹಾಪೂಜೆ.

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ

Mumbai News Desk