30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.





  ಮುಂಬಯಿ ಜ1.  ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿಇತಿಹಾಸ ಪ್ರಸಿದ್ಧ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು  ಜನವರಿ ತಿಂಗಳ 17ನೇ ತಾರೀಕಿನಿಂದ 23ತಾರೀಕಿನ ವರೆಗೆ ನಡೆಯಲಿದೆ.

   ಆ ಪ್ರಯತ್ನ ಮುಂಬೈಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು ಹಿತೈಷಿಗಳನ್ನು  ವೈಯಕ್ತಿಕವಾಗಿ ಸಂಪರ್ಕಿಸುವರೇ ಸಮಯಾವಕಾಶ ಸಿಗದ ಕಾರಣ,   ಭಕ್ತರನ್ನು ಗ್ರಾಮದ ಜನರನ್ನು  ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವು ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜ 3.ನ ಬುದವಾರ ಮುಂಬೈ ಗೋರೆಗಾವ್ ಪೂರ್ವ ದ  ಸಿಟಿ ಫಿಲ್ಮ  ರಸ್ತೆ  ಯ ಒಬೆರಾಯ್ ಮಾಲ್ ಬಳಿಯ ಗೋಕುಲಧಾಮ್  ಹತ್ತಿರ ಹೋಟೆಲ್ *ಬಾಂಬೆ 63 * ಇಲ್ಲಿ ಸಂಜೆ 4.00 ಸಭೆಯನ್ನು ಕರೆಯಲಾಗಿದೆ

. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ .ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ.

ಆದುದರಿಂದ ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ . ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವವು ಸಮಿತಿಯ ಅಧ್ಯಕ್ಷ  ಕರ್ನಿರೆ  ವಿಶ್ವನಾಥ್ ಶೆಟ್ಟಿ 

ಗೌರವಾಧ್ಯಕ್ಷ ರವೀಂದ್ರ ಸಾಧು  ಶೆಟ್ಟಿ, ಹೊಸಮನೆ. ಕಾರ್ಯಧ್ಯಕ್ಷರು ಹರಿಶ್ಚಂದ್ರ ಶೆಟ್ಟಿ ಕರ್ನಿರೆ  ಗುತ್ತು. ಉಪಾಧ್ಯಕ್ಷ  ಗಂಗಾಧರ ಎನ್ ಅಮೀನ್ ಕರ್ನಿರೆ, ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ: ಎ. 4ರಂದು ಸುರೇಖಾ ದೇವಾಡಿಗ ಅವರ ‘ಧೀಮಂತ ಧರ್ಮಪಾಲ’ ಜೀವನ ಕಥನ ಆಧಾರಿತ ಗೌರವ ಗ್ರಂಥ ಬಿಡುಗಡೆ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ, ಇಂದು ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk