32.3 C
Mumbai
June 7, 2026
Mumbai News Kannada
ಕರಾವಳಿಪ್ರಕಟಣೆ

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ





ಮೂಡಬಿದ್ರೆ ಜ 2 :  ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ 21ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ, ಗುರುವಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜ 5 ನೇ ಶುಕ್ರವಾರ ದಂದು ಭಕ್ತವೃಂದದ ಸಂಸ್ಥಾಪಕ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ. ಮಲಾಡ್ ಶ್ರೀ ಮಹಮ್ಮಾಯಿ ದೇವಸ್ಥಾನದ ಶಿಬಿರದ ಮಾರ್ನಾಡು ಉಮೇಶ್ ಅಂಚನ್‌ ಗುರುಸ್ವಾಮಿ ಉಪಸ್ಥಿತಿಯಲ್ಲಿ ನಡೆಯಲಿದೆ ಅಂದು ಬೆಳಿಗ್ಗೆಬೆಳಿಗ್ಗೆ 4.15ಕ್ಕೆ  ಗಣಹೋಮ.ಬೆಳಿಗ್ಗೆ 6.00 ಗಂಟೆಯಿಂದ ವೃತಧಾರಿಗಳಿಗೆ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವುದು.

ಬೆಳಿಗ್ಗೆ 10.00 ಗಂಟೆಯಿಂದ ಪ್ರಶಾಂತ್  ಸಾರಥ್ಯದ ಕಟೀಲೇಶ್ವರೀ ಮೆಲೋಡಿಸ್ ತಂಡದಿಂದ ಭಕ್ತಿಗೀತೆಗಳು

ಮಧ್ಯಾಹ್ನ ಗಂಟೆ 12-00ಕ್ಕೆ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ

ಸಂಜೆ ಗಂಟೆ 6.00 ರಿಂದ  ಭಜನಾ ಕಾರ್ಯಕ್ರಮ

ರಾತ್ರಿ 8.30 ರಿಂದ ಸಭಾ ಕಾರ್ಯಕ್ರಮ ಅದೇ ದಿನ ರಾತ್ರಿ 9.00 ಗಂಟೆಗೆಕಳವಾರು ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರು

ಸತ್ಯದ ಸ್ವಾಮಿ  ಕೊರಗಜ್ಜ ಪುಣ್ಯ ಪಥಾಭಾಗವನ್ನು ನಡೆಯಲಿದೆ. 

ಆ ಪ್ರಯುಕ್ತ  ಭಕ್ತಾದಿಗಳು  ಸಕುಟುಂಟಕರಾಗಿ ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ಯಕ್ಷಗಾನ ಬಯಲಾಟವನ್ನು ಚಂದಗಾಣಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಸಂಜೀವ ಗುರುಸ್ವಾಮಿ. ಪರಿವಾರದವರು ಮತ್ತು ಸನತ್ ಪೂಜಾರಿ  ಸ್ವಾಮಿ ಮುಂಬೈ.ಹಾಗೂ  ಶ್ರೀ ಧರ್ಮಶಾಸ್ತ ಭಕ್ತವೃಂದ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk