July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.







ಭಾರತ್ ಬ್ಯಾಂಕ್ ಈ ವರ್ಷದ  . 2024 ಕ್ಯಾಲೆಂಡರನ್ನು ಸಂಸದ ಗೋಪಾಲ್ ಶೆಟ್ಟಿ ಅವರು ಕಾರ್ಯಾಲಯದಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯ ಉಪಸ್ಥಿತದಲ್ಲಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನೂತನ ಕಾರ್ಯಧ್ಯಕ್ಷ  ಸೂರ್ಯಕಾಂತ್ ಜಯ ಸುವರ್ಣರನ್ನು ಗೋಪಾಲ್ ಶೆಟ್ಟಿ ಅವರು ಅಭಿನಂದಿಸಿದರು* ಈ ಸಂಧರ್ಭ ದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಎರ್ಮಳ್ ಹರೀಶ್ ಶೆಟ್ಟಿ, . ಭಾರತ್ ಬ್ಯಾಂಕ್ ನಿರ್ದೇಶಕರುಗಳಾದ   ಗಂಗಾಧರ್ ಜೆ  ಪೂಜಾರಿ, ಮೋಹನ್ ದಾಸ್ ಪೂಜಾರಿ ಹಾಗೂ ಭೋಜ ಪೂಜಾರಿ, ಶಶಿಧರ್ ಬಂಗೇರ, ಪ್ರಶಾಂತ್ ಶೆಟ್ಟಿ ಹಾಗೂ ಮತ್ತಿತರರು  ಉಪಸ್ಥಿತರಿದ್ದರು. 

.

.

.

.

.



Related posts

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಅಷ್ಟ ವಿನಾಯಕ ದರ್ಶನ ಪ್ರವಾಸ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮೀರಾ – ಬಾಯಂದರ್ ಶಾಖೆಯಲ್ಲಿ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಶಹಾಡ್‌ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಪನ್ನ

Mumbai News Desk

ಸಾಲಿಯಾನ್ ಮೂಲಸ್ಥಾನ ಸಭಾ (ಎರ್ಮಾಳು ಬಡಾ) ಮುಂಬೈ ಶಾಖೆಯ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk