31.6 C
Mumbai
June 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.





ಭಾರತ್ ಬ್ಯಾಂಕ್ ಈ ವರ್ಷದ  . 2024 ಕ್ಯಾಲೆಂಡರನ್ನು ಸಂಸದ ಗೋಪಾಲ್ ಶೆಟ್ಟಿ ಅವರು ಕಾರ್ಯಾಲಯದಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯ ಉಪಸ್ಥಿತದಲ್ಲಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ನೂತನ ಕಾರ್ಯಧ್ಯಕ್ಷ  ಸೂರ್ಯಕಾಂತ್ ಜಯ ಸುವರ್ಣರನ್ನು ಗೋಪಾಲ್ ಶೆಟ್ಟಿ ಅವರು ಅಭಿನಂದಿಸಿದರು* ಈ ಸಂಧರ್ಭ ದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಎರ್ಮಳ್ ಹರೀಶ್ ಶೆಟ್ಟಿ, . ಭಾರತ್ ಬ್ಯಾಂಕ್ ನಿರ್ದೇಶಕರುಗಳಾದ   ಗಂಗಾಧರ್ ಜೆ  ಪೂಜಾರಿ, ಮೋಹನ್ ದಾಸ್ ಪೂಜಾರಿ ಹಾಗೂ ಭೋಜ ಪೂಜಾರಿ, ಶಶಿಧರ್ ಬಂಗೇರ, ಪ್ರಶಾಂತ್ ಶೆಟ್ಟಿ ಹಾಗೂ ಮತ್ತಿತರರು  ಉಪಸ್ಥಿತರಿದ್ದರು. 

.

.

.

.

.



Related posts

ಎಸ್.ಎಸ್.ಸಿ ಪರೀಕ್ಷೆ: ನೆರೂಲ್‌ನ ನಿರೋಷಾ ಸಾಲಿಯನ್‌ಗೆ ಶೇ. 92.6 ಅಂಕ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೆ ಪೂಜಾರಿ ಶೇ 97.80 ಅಂಕ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ, ಮುಂಡ್ಕೂರು(ಮುಂಬಯಿ) ಸ್ನೇಹ ಸಮ್ಮಿಲನ.

Mumbai News Desk

ಜ್ಞಾನ ವಿಕಾಸ ಮಂಡಳ ಕಲ್ವಾ, ಇದರ ಆಡಳಿತದ ನ್ಯೂ ಇಂಗ್ಲಿಷ ಸ್ಕೂಲ್ ಗೆ, ಎಸ್ ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಪಲಿತಾಂಶ.

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರದ 11ನೇ ವಾರ್ಷಿಕ ಮಹೋತ್ಸವ ಸಂಪನ್ನ

Mumbai News Desk

ಶ್ರೀ ಲಕ್ಷ್ಮೀ ನಾರಾಯಣ ಭಜನ ಮಂಡಳಿ ಬೊರಿವಲಿ ಇವರಿಂದ ರಾಮನವಮಿ ಪ್ರಯುಕ್ತ ವಿಶೇಷ ಕುಣಿತ ಭಜನ ಸೇವೆ

Mumbai News Desk