April 2, 2025
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.

Related posts

ಕಾಂದಿವಿಲಿ ಕನ್ನಡ ಸಂಘ ದಹಾಣುಕರ್ ವಾಡಿ 29ನೇ ವಾರ್ಷಿಕ ಮಹಾಸಭೆ

Mumbai News Desk

ಮಕ್ಕಳು ತಮ್ಮ ಮಾತ- ಪಿತರ ಬಗ್ಗೆ ಅಭಿಮಾನವಿಟ್ಟಲ್ಲಿ ಸಮಾಜ ಮತ್ತಷ್ಟು ಸುಧಾರಣೆ ಯಾಗಬಹುದು – ಧರ್ಮದರ್ಶಿ ಅಶೋಕ್ ಶೆಟ್ಟಿ

Mumbai News Desk

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ.

Mumbai News Desk

ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಸ್ ರಾಘು ಪೂಜಾರಿ ಗೆ ಶೇ 91 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಕಚೇರಿ – 170ನೇ ಗುರು ಜಯಂತಿ ಆಚರಣೆ.

Mumbai News Desk