July 23, 2026
Mumbai News Kannada
ಪ್ರಕಟಣೆ

ಜ.6ಕ್ಕೆ ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ, ವಾಗ್ಮಿ, ದಿನೇಶ್ ಮಟ್ಟು ಅವರಿಗೆ ಗೌರವ.







ನಾಡಿನ ಹೆಸರಾಂತ ಪತ್ರಕರ್ತ ,ರಾಜಕೀಯ ವಿಶ್ಲೇಷಕ ,ವಾಗ್ಮಿ, ಬಿಲ್ಲವ ಸಮಾಜದ ಹೆಮ್ಮೆಯ ರತ್ನ ,2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ವಿಭಾಗದಲ್ಲಿ ಪಡೆದ ದಿನೇಶ್ ಅಮೀನ್ ಮಟ್ಟು ಅವರಿಗೆ ಜ.6ರಂದು ಮುಂಬೈಯಲ್ಲಿ ಗೌರವಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ಆಶ್ರಯದಲ್ಲಿ ,ಗೋರೆಗಾಂವ್ ಪೂರ್ವದ ಜಯಲೀಲಾ ಸಭಾಗ್ರಹದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ,ಮುಲ್ಕಿ ಇದರ ಉಪಾಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ ವಹಿಸಲಿರುವರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಮಲ್ಲದ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಉಪಸ್ಥಿತರಿರುವರು.
ಶ್ರೀ ಗುರುನಾರಾಯಣ ಅಧ್ಯಯನ ಪೀಠ ಮಂಗಳೂರು, ಇದರ ನಿರ್ದೇಶಕ ಡಾ.ಗಣೇಶ್ ಸಂಕಮಾರ್ ಅಭಿನಂದನಾ ಭಾಷಣಗೈಯಲಿರುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಧಾಕೃಷ್ಣ ನ್ರತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ ನ್ರತ್ಯ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.
ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.

.

.

.

.

.



Related posts

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk