30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ. 6 ರಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಸಾಮೂಹಿಕ ಶ್ರೀ ಶನೀಶ್ವರ ಪೂಜೆ





ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ (ರಿ.) ಡೊಂಬಿವಲಿ (ಪಶ್ಚಿಮ) ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ 32ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಯು ಇದೇ ಬರುವ ದಿನಾಂಕ 06-01-2024 ನೇ ಶನಿವಾರ, ರೇತಿಭವನ, 3ನೇ ಮಹಡಿ, ರೈಲ್ವೇ ನಿಲ್ದಾಣದ ಬಳಿ, ಡೊಂಬಿವಲಿ (ಪ.) ಇಲ್ಲಿ ಜರಗಲಿರುವುದು. ಶ್ರೀ ಸುರೇಶ್ ಅಂಚನ್ ಕಲಶ ಪ್ರತಿಷ್ಠಾಪನೆ ಮಾಡಲಿರುವರು.

ಭಕ್ತಾಭಿಮಾನಿಗಳಾದ ತಾವು ನಮ್ಮಿ ಪೂಜಾ ಕಾರ್ಯಕ್ರಮಕ್ಕೆ ಬ೦ಧು-ಮಿತ್ರರಿಂದೊಡಗೂಡಿ ಚಿತ್ರಸಿ ಶ್ರೀ ಶನಿದೇವರ ತೀರ್ಥ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ನಿತ್ಯಾನಂದ ಜತ್ತನ್ (ಅಧ್ಯಕ್ಷರು), ಶ್ರೀ ಬ್ರಹ್ಮಾನಂದ ಶೆಟ್ಟಿಗಾರ್ (ಉಪಾಧ್ಯಕ್ಷರು), ಶ್ರೀ ಸುನೀಲ್ ಸಂಜೀವ ಶೆಟ್ಟಿ (ಕಾರ್ಯದರ್ಶಿ), ಶ್ರೀ ಜಯಪ್ರಸನ್ನ ಶೆಟ್ಟಿ (ಕೋಶಾಧಿಕಾರಿ), ಶ್ರೀ ನಾರಾಯಣ ಮೈಂದನ್ (ಜೊತೆ ಕಾರ್ಯದರ್ಶಿ), ಶ್ರೀ ನಾರಾಯಣ ಭಂಡಾರಿ (ಜೊತೆ ಕೋಶಾಧಿಕಾರಿ), ಧರ್ಮದರ್ಶಿ ಶ್ರೀ ಅಶೋಕ್ ದಾಸು ಶೆಟ್ಟಿ (ಪ್ರಧಾನ ಅರ್ಚಕರು), ಶ್ರೀ ಶನೀಶ್ವರ ಪೂಜಾ ಸಮಿತಿ, ಮಹಿಳಾ ಮಂಡಳಿ, ಯುವ ವಿಭಾಗ ಹಾಗೂ ಮಂಡಳಿಯ ಸರ್ವ ಸದಸ್ಯರು, ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಡೊಂಬಿವಲಿ (ಪ.) ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

ಭಕ್ತರು ರೂ. 301/- ಕೊಟ್ಟು ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾಡಿಸಬಹುದು ಹಾಗೂ ಶ್ರೀ ದೇವರಿಗೆ ಇನ್ನಿತರ ಸೇವೆಯನ್ನು ಭಕ್ತರಿಂದ ಸ್ವೀಕರಿಸಲಾಗುವುದು.

ಅಭಿನಂದನೆ :
ಕಳೆದ ವರ್ಷದ ಸಾಮೂಹಿಕ ಶ್ರೀ ಶನೀಪೂಜೆಗೆ ಅನ್ನದಾನ, ಅಲೋಪಹಾರ, ಎಣ್ಣೆ ಸೇವೆ, ಪ್ರಸಾದ ಸೇವೆ, ಪ್ರಸಾದ ಬ್ಯಾಗ್ ಸೇವೆ, ಪಂಚಗಚ್ಚಾಯ ಸೇವೆ, ಹಿಂಗಾರ ಸೇವೆ ಹಾಗೂ ಸಾಮೂಹಿಕ ಶ್ರೀ ಶನೀಶ್ವರ ಪೂಜೆಯನ್ನು ಕೊಟ್ಟು ಸಹಕರಿಸಿದ ಎಲ್ಲಾ ಭಕ್ತರಿಗೆ ಶ್ರೀದೇವರು ಆಯುರಾರೋಗ್ಯ ಭಾಗ್ಯವನ್ನು ಕೊಟ್ಟು ಕರುಣಿಸಲೆಂದು ಪ್ರಾರ್ಥನೆ.

.

.



Related posts

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk