April 1, 2025
ಸುದ್ದಿ

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

ಕುಂದಾಪುರ,ಜ 5: ಕುಂದಾಪುರ ಗುಜ್ಜಾಡಿಯ ತಿಮ್ಮಪ್ಪ ಪೂಜಾರಿ(89) ಅವರು ಜ.5ರಂದು ಸ್ವಗೃಹ ದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ , ನಾಲ್ವರು ಪುತ್ರಿ ಯರು ಹಾಗೂ ಮುಂಬೈಯ ಉದ್ಯಮಿ ಎನ್.ಟಿ.ಪೂಜಾರಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮದ್ಯಾಹ್ನ ನಡೆದ ಮೃತರ ಅಂತ್ಯಕ್ರಿಯೆ ಯಲ್ಲಿ ಶಾಸಕ ಗುರುರಾಜ್ ಘಂಟಿ ಹೊಳೆ , ಮಾಜಿ ಶಾಸಕ ಗೋಪಾಲ ಪೂಜಾರಿ, ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್, ಮತ್ತಿತರ ಗಣ್ಯರು, ಸಮಾಜ ಬಾಂಧವರು, ಸ್ಥಳೀಯ ಗ್ರಾಮಸ್ತರು ಸಹಿತ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

.

.

.

.

.

.

.

.

Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk