30 C
Mumbai
April 24, 2026
Mumbai News Kannada
ಸುದ್ದಿ

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ





ಕುಂದಾಪುರ,ಜ 5: ಕುಂದಾಪುರ ಗುಜ್ಜಾಡಿಯ ತಿಮ್ಮಪ್ಪ ಪೂಜಾರಿ(89) ಅವರು ಜ.5ರಂದು ಸ್ವಗೃಹ ದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ , ನಾಲ್ವರು ಪುತ್ರಿ ಯರು ಹಾಗೂ ಮುಂಬೈಯ ಉದ್ಯಮಿ ಎನ್.ಟಿ.ಪೂಜಾರಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮದ್ಯಾಹ್ನ ನಡೆದ ಮೃತರ ಅಂತ್ಯಕ್ರಿಯೆ ಯಲ್ಲಿ ಶಾಸಕ ಗುರುರಾಜ್ ಘಂಟಿ ಹೊಳೆ , ಮಾಜಿ ಶಾಸಕ ಗೋಪಾಲ ಪೂಜಾರಿ, ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್, ಮತ್ತಿತರ ಗಣ್ಯರು, ಸಮಾಜ ಬಾಂಧವರು, ಸ್ಥಳೀಯ ಗ್ರಾಮಸ್ತರು ಸಹಿತ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

.

.

.

.

.

.

.

.



Related posts

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಚಾರಿಟೇಬಲ್ ಟ್ರಸ್ಟ್, ಕಲ್ಯಾಣ್ ವತಿಯಿಂದ ಗಣೇಶಪುರಿಯಲ್ಲಿ  ಭಂಡಾರ ಸೇವೆ ಸಂಪನ್ನ

Mumbai News Desk