September 6, 2026
Mumbai News Kannada
ಸುದ್ದಿ

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ





ಕುಂದಾಪುರ,ಜ 5: ಕುಂದಾಪುರ ಗುಜ್ಜಾಡಿಯ ತಿಮ್ಮಪ್ಪ ಪೂಜಾರಿ(89) ಅವರು ಜ.5ರಂದು ಸ್ವಗೃಹ ದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ , ನಾಲ್ವರು ಪುತ್ರಿ ಯರು ಹಾಗೂ ಮುಂಬೈಯ ಉದ್ಯಮಿ ಎನ್.ಟಿ.ಪೂಜಾರಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮದ್ಯಾಹ್ನ ನಡೆದ ಮೃತರ ಅಂತ್ಯಕ್ರಿಯೆ ಯಲ್ಲಿ ಶಾಸಕ ಗುರುರಾಜ್ ಘಂಟಿ ಹೊಳೆ , ಮಾಜಿ ಶಾಸಕ ಗೋಪಾಲ ಪೂಜಾರಿ, ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್, ಮತ್ತಿತರ ಗಣ್ಯರು, ಸಮಾಜ ಬಾಂಧವರು, ಸ್ಥಳೀಯ ಗ್ರಾಮಸ್ತರು ಸಹಿತ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

.

.

.

.

.

.

.

.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk