32 C
Mumbai
March 7, 2026
Mumbai News Kannada
ಸುದ್ದಿ

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ





ಪನ್ವೇಲ್ ಜ 5,   ಪನ್ವೆಲ್ ಪೂರ್ವ ದ ಯ ಸೆಕ್ಟರ್ 5/A, ಗುರುದ್ವಾರದ ಹಿಂದೆ   ಸ೦ತ ಶ್ರೀ ವೃಂದಾವನ ಬಾಬಾ ಸಮಾಧಿ ಮುಂದಿರದಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಹಾಗೂ  ನ್ಯೂ ಪನ್ವೇಲ್ ನಗರ ಸೇವಕ ಸಂತೋಷ ಜಿ ಶೆಟ್ಟಿ ಇವರೆಲ್ಲರ ಒಗ್ಗಟ್ಟಿನಲ್ಲಿ ಪ್ರಾರಂಭಿಸಿಕೊಂಡಿರುವ

ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದಾ  19 ನೇ ಶ್ರೀ ಅಯ್ಯಪ್ಪ ಮಹಾಪೂಜೆಯ ಜ 1 ಸೋಮವಾರ ಭಕ್ತಿ ಸಂಭ್ರಮದೊಂದಿಗೆ ಆಚರಿಸಲಾಯಿತು

ಬೆಳಗ್ಗೆ  ಮಹಾ ಗಣಪತಿ ಹೋಮ ಬಳಿಕ ಶ್ರೀ ವೃಂದಾವನ ಬಾಬಾ ಭಜನಾ ಮಂಡಳಿ ಭಜನೆ ಅನಂತರ ಜಯ  ಗುರುಸ್ವಾಮಿ ಮಹಾಮಂಗಳಾರತಿಯನ್ನು ನಡೆಸಿದರು.ಮಧ್ಯಾಹ್ನ ಮಹಾಪ್ರಸಾದ ಅನ್ನಸಂತರ್ಪಣೆ ಯಲ್ಲಿ ಸಾವಿರಾರು ಸಂಖ್ಯೆ ಅಯ್ಯಪ್ಪ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು.

ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಕೋರ್ದಬ್ಬು ಭಾರಗ” ಎಂಬ ತುಳು ಐತಿಹಾಸಿಕ ಯಕ್ಷಗಾನ ಪ್ರಸಂಗವನ್ನು ನಡೆಯಿತು

 ಪೂಜಾ ಕಾರ್ಯಕ್ಕೆ ಆಗಮಿಸಿದ   ಪನ್ವೆಲ್ ನ  ಶಾಸಕ ಪ್ರಶಾಂತ್ ಠಾಕೂರ್ . ಮತ್ತು  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಯ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಪುತ್ತೂರು ಇವರನ್ನು ನಗರ ಸೇವಕ ಸಂತೋಷ ಜಿ ಶೆಟ್ಟಿ ಪನ್ವಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ( ಪದ್ಮ). ಬಿ ಕೆ ಗುರುಸ್ವಾಮಿ ಮತ್ತಿದ್ದರು ತುಳು ಕನ್ನಡಿಗರು ಗೌರವಿಸಿದರು.

ಪೂಜಾ ಕಾರ್ಯಗಳು ವಿಜ್ರಮ್ಮನೆಯಿಂದ ನಡೆಯಲು ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಪನ್ವಲ್ ಕರ್ನಾಟಕ ಸಂಘದ ಪದಾಧಿಕಾರಿಗಳು ಸದಸ್ಯರು  ಸಹಕರಿಸಿದರು 



Related posts

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk