30.9 C
Mumbai
June 8, 2026
Mumbai News Kannada
ಸುದ್ದಿ

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ





ಪನ್ವೇಲ್ ಜ 5,   ಪನ್ವೆಲ್ ಪೂರ್ವ ದ ಯ ಸೆಕ್ಟರ್ 5/A, ಗುರುದ್ವಾರದ ಹಿಂದೆ   ಸ೦ತ ಶ್ರೀ ವೃಂದಾವನ ಬಾಬಾ ಸಮಾಧಿ ಮುಂದಿರದಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಹಾಗೂ  ನ್ಯೂ ಪನ್ವೇಲ್ ನಗರ ಸೇವಕ ಸಂತೋಷ ಜಿ ಶೆಟ್ಟಿ ಇವರೆಲ್ಲರ ಒಗ್ಗಟ್ಟಿನಲ್ಲಿ ಪ್ರಾರಂಭಿಸಿಕೊಂಡಿರುವ

ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದಾ  19 ನೇ ಶ್ರೀ ಅಯ್ಯಪ್ಪ ಮಹಾಪೂಜೆಯ ಜ 1 ಸೋಮವಾರ ಭಕ್ತಿ ಸಂಭ್ರಮದೊಂದಿಗೆ ಆಚರಿಸಲಾಯಿತು

ಬೆಳಗ್ಗೆ  ಮಹಾ ಗಣಪತಿ ಹೋಮ ಬಳಿಕ ಶ್ರೀ ವೃಂದಾವನ ಬಾಬಾ ಭಜನಾ ಮಂಡಳಿ ಭಜನೆ ಅನಂತರ ಜಯ  ಗುರುಸ್ವಾಮಿ ಮಹಾಮಂಗಳಾರತಿಯನ್ನು ನಡೆಸಿದರು.ಮಧ್ಯಾಹ್ನ ಮಹಾಪ್ರಸಾದ ಅನ್ನಸಂತರ್ಪಣೆ ಯಲ್ಲಿ ಸಾವಿರಾರು ಸಂಖ್ಯೆ ಅಯ್ಯಪ್ಪ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು.

ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಕೋರ್ದಬ್ಬು ಭಾರಗ” ಎಂಬ ತುಳು ಐತಿಹಾಸಿಕ ಯಕ್ಷಗಾನ ಪ್ರಸಂಗವನ್ನು ನಡೆಯಿತು

 ಪೂಜಾ ಕಾರ್ಯಕ್ಕೆ ಆಗಮಿಸಿದ   ಪನ್ವೆಲ್ ನ  ಶಾಸಕ ಪ್ರಶಾಂತ್ ಠಾಕೂರ್ . ಮತ್ತು  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಯ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಪುತ್ತೂರು ಇವರನ್ನು ನಗರ ಸೇವಕ ಸಂತೋಷ ಜಿ ಶೆಟ್ಟಿ ಪನ್ವಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ( ಪದ್ಮ). ಬಿ ಕೆ ಗುರುಸ್ವಾಮಿ ಮತ್ತಿದ್ದರು ತುಳು ಕನ್ನಡಿಗರು ಗೌರವಿಸಿದರು.

ಪೂಜಾ ಕಾರ್ಯಗಳು ವಿಜ್ರಮ್ಮನೆಯಿಂದ ನಡೆಯಲು ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಪನ್ವಲ್ ಕರ್ನಾಟಕ ಸಂಘದ ಪದಾಧಿಕಾರಿಗಳು ಸದಸ್ಯರು  ಸಹಕರಿಸಿದರು 



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk