September 6, 2026
Mumbai News Kannada
ಕ್ರೀಡೆ

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 





ವಸಯಿ. ಜ 5,   ವಸಯಿ ವಿರಾರ್ ಮಹಾನಗರ ಪಾಲಿಕೆ ಆಯೋಜಿಸಿರುವ “ವಸಯಿ ಕಲಾ ಕ್ರಿಡೋತ್ಸವ ದಲ್ಲಿ ವು “”ಥ್ರೋ ಬಾಲ್ “”ಆಟದಲ್ಲಿ ಬಂಟರ ಸಂಘ ಮುಂಬಯಿ ವಸಯಿ ದಾಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ   ಪಡೆದು ಕೊಂಡಿದೆ,

   ಈ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದಲ್ಲಿ ನಡೆದ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ಆಯೋಜಿಸಿದ ಬಂಟರ    ಕ್ರೀಡಾಕೂಟದ ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ   ನಾಲ್ಕನೆಯ ಸ್ಥಾನ ಗಳಿಸಿದೆ 50,000 ನಗದೊಂದಿಗೆ ಟ್ರೋಪಿಯನ್ನು ಸ್ವೀಕರಿಸಿಕೊಂಡಿದ್ದಾರೆ, ಹಾಗೂ 

ಬಂಟರ ಸಂಘ  ಪಿಂಪ್ರಿ- ಚಿಂಚ್ ವಾಡಾ ಪುಣೆ ಇದರ ರಜತ ಮಹೋತ್ಸವ ದ  ಅಂಗವಾಗಿ    ಮೊರ್ಯ ಕ್ರೀಡಾಂಗಣ  ಪುಣೆ ಇಲ್ಲಿ ನಡೆದ ರಾಷ್ಟ್ರ ಮಟ್ಟದ  ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ  ದ್ವಿತೀಯ ಸ್ಥಾನ ಗಳಿಸಿದೆ.

    ಉಷಾ ಶ್ರೀಧರ ಶೆಟ್ಟಿ ಯವರು ಬಾಲ್ಯದ ದಿನಗಳ ಶಾಲಾ ಕಾಲೇಜ್ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಆಸಕ್ತಿ ಹೊಂದಿದ್ದು ಮಹಿಳಾ ಥ್ರೋ ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟ. ರಾಜ್ಯಮಟ್ಟ ಸ್ಪರ್ಧಿಸಿ ಟೋಪಿಗಳನ್ನು ಕೊಂಡಿದ್ದಾರೆ.

———- 

.

.

.

.

.

.

Show quoted text



Related posts

ಕಬಡ್ಡಿ ವಿಶ್ವಕಪ್: ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು ಸೋಲಿಸಿ ಸತತ ಎರಡನೇ ಬಾರಿಗೆ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡ

Mumbai News Desk

ಭಾರತ – ಇಂಗ್ಲೆಂಡ್ 5ನೇ ಟೆಸ್ಟ್ : 6 ರನ್ ಗಳ ರೋಚಕ ಜಯಗಳಿಸಿದ ಭಾರತ, ಅಂಡರ್ಸನ್- ತೆಂಡೂಲ್ಕರ್ ಟ್ರೋಫಿ ಸಮಬಲ

Mumbai News Desk

ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ! ವನಿತಾ ವಿಶ್ವಕಪ್ 2025 ಫೈನಲ್: ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಐತಿಹಾಸಿಕ ಜಯ

Mumbai News Desk

ಪ್ಯಾರಿಸ್ ಒಲಿಂಪಿಕ್ಸ್ – ಭಾರತಕ್ಕೆ ಮೊದಲ ಪದಕ, ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ದಂಗಲ್ ಕ್ರೀಡಾ ಕೂಟ, : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ- ಡ. ದಿವಾಕರ ಶೆಟ್ಟಿ ಇಂದ್ರಾಳಿ

Mumbai News Desk

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,

Mumbai News Desk