32 C
Mumbai
March 7, 2026
Mumbai News Kannada
ಕರಾವಳಿ

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಕಾಪುವಿನ ಕರಸೇವಕರಿಗೆ ಗೌರವ





ಕಟಪಾಡಿ: ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ , ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಶ್ರೀ ನಾರಾಯಣ ಕಾಮತ್ , ಕೋಡುಗುಡ್ಡೆ ,ಶ್ರೀ ಶ್ರೀಧರ ಶೆಟ್ಟಿ ಕೋಡು ,ಶ್ರೀ ಸುಂದರ ಪ್ರಭು ಶಿರ್ವ , ಶ್ರೀಪತಿ ಕಾಮತ್ ಶಿರ್ವ ,ಶ್ರೀ ದಿನೇಶ್ ಪಾಟ್ಕರ್ ಮಟ್ಟಾರು ,ಶ್ರೀ ರಮೇಶ್ ಪ್ರಭು ಬೆಳಂಜಾಲೆಗೆ ತೆರಳಿ ಕರಸೇವಕರಿಗೆ ಅಭಿವಂದಿಸಿದರು .


ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾಂಜಿಲಿ ಸುವರ್ಣ, ಶ್ರೀಮತಿ ವೀಣಾ ಶೆಟ್ಟಿ ಅಧ್ಯಕ್ಷರು , ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಶ್ರೀ ಜಯಪ್ರಕಾಶ್ ಪ್ರಭು ಅಧ್ಯಕ್ಷರು ,ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ,ಸಂಘದ ಸ್ವಯಂ ಸೇವಕರು ಸುಬ್ರಹ್ಮಣ್ಯ ವಾಗ್ಳೆ , ಶ್ರೀಮತಿ ವಾರಿಜ ಪೂಜಾರಿ ಉಪಾಧ್ಯಕ್ಷರು, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ನಿ. , ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ ,ಕಾರ್ಯದರ್ಶಿ ಶಿವಪ್ರಸಾದ್ ನಾಯ್ಕ , ಮಾತೃ ಶಕ್ತಿ ಕಾಪು ತಾಲೂಕು ಸಹ ಪ್ರಮುಖ್ ಉಷಾ ಪಾಟ್ಕರ್ ,ಮಾತೃ ಶಕ್ತಿ ಮಟ್ಟಾರು ಪ್ರಮುಖ್ ಸುಮತಿ ಸಾಲ್ಯಾನ್ ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಶೆಟ್ಟಿ ,ಶ್ರೀ ವಿಜಯ ಕುಂದರ್ ಕಿದಿಯೂರು,ಶ್ರೀಮತಿ ಮಮತ ರಾವ್ ,ಶ್ರೀ ಸತೀಶ್ ದೇವಾಡಿಗ,ಕಾಪು , ಶ್ರೀ ನಿಲೇಶ್ ಕಿರಿಯೂರು,ಶ್ರೀ ಗೋಪಾಲ ಆಚಾರ್ಯ ಮಟ್ಟಾರು ,ಶ್ರೀ ಗಿರಿಧರ ಪ್ರಭು ,ಶ್ರೀಕಾಂತ ಆಚಾರ್ಯ ಉಪಸ್ಥಿತರಿದ್ದರು.



Related posts

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ ಅಭಿನಂದನಾ ಕಾರ್ಯಕ್ರಮ – ಸಿರಿತುಪ್ಪೆ

Mumbai News Desk

ಅಯೋಧ್ಯೆಯಿಂದ ಬಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ : 9 ದೀಪ ಬೆಳಗಿದ ಪೇಜಾವರ ಶ್ರೀಗಳು

Mumbai News Desk

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ -ಕಂಪ್ಯೂಟರ್ ಕೊಡುಗೆ ನೀಡಿದ ರಮ್ಯಾಶ್ರೀ ಪುರಂದರ ಖಾರ್ವಿ

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk