33.1 C
Karnataka
April 1, 2025
ಕರಾವಳಿ

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಕಾಪುವಿನ ಕರಸೇವಕರಿಗೆ ಗೌರವ

ಕಟಪಾಡಿ: ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ , ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಶ್ರೀ ನಾರಾಯಣ ಕಾಮತ್ , ಕೋಡುಗುಡ್ಡೆ ,ಶ್ರೀ ಶ್ರೀಧರ ಶೆಟ್ಟಿ ಕೋಡು ,ಶ್ರೀ ಸುಂದರ ಪ್ರಭು ಶಿರ್ವ , ಶ್ರೀಪತಿ ಕಾಮತ್ ಶಿರ್ವ ,ಶ್ರೀ ದಿನೇಶ್ ಪಾಟ್ಕರ್ ಮಟ್ಟಾರು ,ಶ್ರೀ ರಮೇಶ್ ಪ್ರಭು ಬೆಳಂಜಾಲೆಗೆ ತೆರಳಿ ಕರಸೇವಕರಿಗೆ ಅಭಿವಂದಿಸಿದರು .


ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾಂಜಿಲಿ ಸುವರ್ಣ, ಶ್ರೀಮತಿ ವೀಣಾ ಶೆಟ್ಟಿ ಅಧ್ಯಕ್ಷರು , ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಶ್ರೀ ಜಯಪ್ರಕಾಶ್ ಪ್ರಭು ಅಧ್ಯಕ್ಷರು ,ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ,ಸಂಘದ ಸ್ವಯಂ ಸೇವಕರು ಸುಬ್ರಹ್ಮಣ್ಯ ವಾಗ್ಳೆ , ಶ್ರೀಮತಿ ವಾರಿಜ ಪೂಜಾರಿ ಉಪಾಧ್ಯಕ್ಷರು, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ನಿ. , ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ ,ಕಾರ್ಯದರ್ಶಿ ಶಿವಪ್ರಸಾದ್ ನಾಯ್ಕ , ಮಾತೃ ಶಕ್ತಿ ಕಾಪು ತಾಲೂಕು ಸಹ ಪ್ರಮುಖ್ ಉಷಾ ಪಾಟ್ಕರ್ ,ಮಾತೃ ಶಕ್ತಿ ಮಟ್ಟಾರು ಪ್ರಮುಖ್ ಸುಮತಿ ಸಾಲ್ಯಾನ್ ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಶೆಟ್ಟಿ ,ಶ್ರೀ ವಿಜಯ ಕುಂದರ್ ಕಿದಿಯೂರು,ಶ್ರೀಮತಿ ಮಮತ ರಾವ್ ,ಶ್ರೀ ಸತೀಶ್ ದೇವಾಡಿಗ,ಕಾಪು , ಶ್ರೀ ನಿಲೇಶ್ ಕಿರಿಯೂರು,ಶ್ರೀ ಗೋಪಾಲ ಆಚಾರ್ಯ ಮಟ್ಟಾರು ,ಶ್ರೀ ಗಿರಿಧರ ಪ್ರಭು ,ಶ್ರೀಕಾಂತ ಆಚಾರ್ಯ ಉಪಸ್ಥಿತರಿದ್ದರು.

Related posts

ಮೂಳೂರು ಜಾರಿಗೆದಡಿ ಕೋಟಿಯನ್ ಮೂಲಸ್ಥಾನದ ತನು ತಂಬಿಲ

Mumbai News Desk

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

Mumbai News Desk

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಶಿಲಾಮಯಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಣೆ : ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk