32.3 C
Mumbai
June 7, 2026
Mumbai News Kannada
ಕರಾವಳಿ

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಕಾಪುವಿನ ಕರಸೇವಕರಿಗೆ ಗೌರವ





ಕಟಪಾಡಿ: ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ , ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಶ್ರೀ ನಾರಾಯಣ ಕಾಮತ್ , ಕೋಡುಗುಡ್ಡೆ ,ಶ್ರೀ ಶ್ರೀಧರ ಶೆಟ್ಟಿ ಕೋಡು ,ಶ್ರೀ ಸುಂದರ ಪ್ರಭು ಶಿರ್ವ , ಶ್ರೀಪತಿ ಕಾಮತ್ ಶಿರ್ವ ,ಶ್ರೀ ದಿನೇಶ್ ಪಾಟ್ಕರ್ ಮಟ್ಟಾರು ,ಶ್ರೀ ರಮೇಶ್ ಪ್ರಭು ಬೆಳಂಜಾಲೆಗೆ ತೆರಳಿ ಕರಸೇವಕರಿಗೆ ಅಭಿವಂದಿಸಿದರು .


ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾಂಜಿಲಿ ಸುವರ್ಣ, ಶ್ರೀಮತಿ ವೀಣಾ ಶೆಟ್ಟಿ ಅಧ್ಯಕ್ಷರು , ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಶ್ರೀ ಜಯಪ್ರಕಾಶ್ ಪ್ರಭು ಅಧ್ಯಕ್ಷರು ,ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ,ಸಂಘದ ಸ್ವಯಂ ಸೇವಕರು ಸುಬ್ರಹ್ಮಣ್ಯ ವಾಗ್ಳೆ , ಶ್ರೀಮತಿ ವಾರಿಜ ಪೂಜಾರಿ ಉಪಾಧ್ಯಕ್ಷರು, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ನಿ. , ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ ,ಕಾರ್ಯದರ್ಶಿ ಶಿವಪ್ರಸಾದ್ ನಾಯ್ಕ , ಮಾತೃ ಶಕ್ತಿ ಕಾಪು ತಾಲೂಕು ಸಹ ಪ್ರಮುಖ್ ಉಷಾ ಪಾಟ್ಕರ್ ,ಮಾತೃ ಶಕ್ತಿ ಮಟ್ಟಾರು ಪ್ರಮುಖ್ ಸುಮತಿ ಸಾಲ್ಯಾನ್ ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಶೆಟ್ಟಿ ,ಶ್ರೀ ವಿಜಯ ಕುಂದರ್ ಕಿದಿಯೂರು,ಶ್ರೀಮತಿ ಮಮತ ರಾವ್ ,ಶ್ರೀ ಸತೀಶ್ ದೇವಾಡಿಗ,ಕಾಪು , ಶ್ರೀ ನಿಲೇಶ್ ಕಿರಿಯೂರು,ಶ್ರೀ ಗೋಪಾಲ ಆಚಾರ್ಯ ಮಟ್ಟಾರು ,ಶ್ರೀ ಗಿರಿಧರ ಪ್ರಭು ,ಶ್ರೀಕಾಂತ ಆಚಾರ್ಯ ಉಪಸ್ಥಿತರಿದ್ದರು.



Related posts

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ ಅಭಿನಂದನಾ ಕಾರ್ಯಕ್ರಮ – ಸಿರಿತುಪ್ಪೆ

Mumbai News Desk

ಜನವರಿ 26ರಂದು ಕರಾವಳಿ ಕಡಲತೀರದಲ್ಲೊಂದು ವಿಶೇಷ, ತಪ್ಪದೇ ಭಾಗವಹಿಸಿ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk