September 6, 2026
Mumbai News Kannada
ಕರಾವಳಿ

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಕಾಪುವಿನ ಕರಸೇವಕರಿಗೆ ಗೌರವ





ಕಟಪಾಡಿ: ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ , ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಶ್ರೀ ನಾರಾಯಣ ಕಾಮತ್ , ಕೋಡುಗುಡ್ಡೆ ,ಶ್ರೀ ಶ್ರೀಧರ ಶೆಟ್ಟಿ ಕೋಡು ,ಶ್ರೀ ಸುಂದರ ಪ್ರಭು ಶಿರ್ವ , ಶ್ರೀಪತಿ ಕಾಮತ್ ಶಿರ್ವ ,ಶ್ರೀ ದಿನೇಶ್ ಪಾಟ್ಕರ್ ಮಟ್ಟಾರು ,ಶ್ರೀ ರಮೇಶ್ ಪ್ರಭು ಬೆಳಂಜಾಲೆಗೆ ತೆರಳಿ ಕರಸೇವಕರಿಗೆ ಅಭಿವಂದಿಸಿದರು .


ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾಂಜಿಲಿ ಸುವರ್ಣ, ಶ್ರೀಮತಿ ವೀಣಾ ಶೆಟ್ಟಿ ಅಧ್ಯಕ್ಷರು , ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಶ್ರೀ ಜಯಪ್ರಕಾಶ್ ಪ್ರಭು ಅಧ್ಯಕ್ಷರು ,ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ,ಸಂಘದ ಸ್ವಯಂ ಸೇವಕರು ಸುಬ್ರಹ್ಮಣ್ಯ ವಾಗ್ಳೆ , ಶ್ರೀಮತಿ ವಾರಿಜ ಪೂಜಾರಿ ಉಪಾಧ್ಯಕ್ಷರು, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ನಿ. , ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ ,ಕಾರ್ಯದರ್ಶಿ ಶಿವಪ್ರಸಾದ್ ನಾಯ್ಕ , ಮಾತೃ ಶಕ್ತಿ ಕಾಪು ತಾಲೂಕು ಸಹ ಪ್ರಮುಖ್ ಉಷಾ ಪಾಟ್ಕರ್ ,ಮಾತೃ ಶಕ್ತಿ ಮಟ್ಟಾರು ಪ್ರಮುಖ್ ಸುಮತಿ ಸಾಲ್ಯಾನ್ ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಶೆಟ್ಟಿ ,ಶ್ರೀ ವಿಜಯ ಕುಂದರ್ ಕಿದಿಯೂರು,ಶ್ರೀಮತಿ ಮಮತ ರಾವ್ ,ಶ್ರೀ ಸತೀಶ್ ದೇವಾಡಿಗ,ಕಾಪು , ಶ್ರೀ ನಿಲೇಶ್ ಕಿರಿಯೂರು,ಶ್ರೀ ಗೋಪಾಲ ಆಚಾರ್ಯ ಮಟ್ಟಾರು ,ಶ್ರೀ ಗಿರಿಧರ ಪ್ರಭು ,ಶ್ರೀಕಾಂತ ಆಚಾರ್ಯ ಉಪಸ್ಥಿತರಿದ್ದರು.



Related posts

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ಗುರುಪುರ ಬಂಟರ ಮಾತೃ ಸಂಘ : ಬೃಹತ್ ರಕ್ತದಾನ ಶಿಬಿರ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

Mumbai News Desk