32 C
Mumbai
March 7, 2026
Mumbai News Kannada
ಮುಂಬಯಿ

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.





ಚಿತ್ರ ವರದಿ : ದಿನೇಶ್ ಕುಲಾಲ್ 

ಮುಂಬಯಿ, ಜ 9ಮಲಾಡ್. ಪೂರ್ವ ಕುರಾರ್‌ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿರುವ ಶ್ರೀದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ದೇವಸ್ಥಾದ ಧರ್ಮದರ್ಶಿ ರವಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ರಘು ಗುರುಸ್ವಾಮಿ ಅವರ ಹಸ್ತದಿಂದ ನಡೆಯಿತು. .

     ನವೀನ್ ಗುರುಸ್ವಾಮಿ .ಸದಾನಂದ ಕೋಟ್ಯಾನ್. ಉಮೇಶ್ ಅಂಚನ್ ಸ್ವಾಮಿ. ಸನ್ನತ್  ಪೂಜಾರಿ ಸ್ವಾಮಿ. ಶೇಖರ್ ಅಮೀನ್ ಸ್ವಾಮಿ ಹಾಗೂ ಶಿಬಿರದ ಮಾಲಾಧಾರಿಗಳು ಮತ್ತು ನಗರದ ಮಾಲಾಧಾರಿಗಳ ಶರಣು ಘೋಷದೊಂದಿಗೆ ರಘು ಗುರುಸ್ವಾಮಿಯವರು ಮಹಾ ಮಂಗಳಾರತಿಯನ್ನು ನಡೆಸಿದರು..

  ರಘು ಗುರುಸ್ವಾಮಿಯವರು ಸಂಜೆ  ದೇವಸ್ಥಾನದ ಸಮಿತಿಯ ಯುವ ವಿಭಾಗದ ವತಿಯಿಂದ ಭಜನೆ ಬಳಿಕ ಪುಷ್ಪಾಂಜಲಿ ತದನಂತರ ರಾತ್ರಿ  ಅಪ್ಪ ಸೇವೆ ಶಿವಾನಂದ ಗುರುಸ್ವಾಮಿ  ಶಾಂತಿ ಮೂಡಬಿದ್ರೆ ಅವರ ಮಾರ್ಗದರ್ಶನದಲ್ಲಿ ನಡೆಯಿತು

    ಕಾರ್ಯಗಳು ಯಶಸ್ವಿಯಾಗುವಲ್ಲಿ ಶ್ರೀ ದೇವಿ ಮಹಮ್ಮಾಯಿ ಸೇವಾ ಸಮಿತಿಯ ಗೌ.ಅಧ್ಯಕ್ಷ ಸಂತೋಷ್ ಕೆ. ಪೂಜಾರಿ, ಅಧ್ಯಕ್ಷ ಮಾರ್ನಾಡು ಉಮೇಶ್ ಅಂಚನ್, ಉಪಾಧ್ಯಕ್ಷೆ ಆಶಾ  ಪೂಜಾರಿ, ಗೌ.ಪ್ರ. ಕಾರ್ಯದರ್ಶಿ ಶೇಖರ್ ಡಿ. ಅಮೀನ್ , ಜೊತೆ ಕಾರ್ಯದರ್ಶಿ ಉದಯ ಬಿ. ಸಾಲ್ಯಾನ್, ಕೋಶಾಧಿಕಾರಿ ರಾಜು ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ್ ಪಾಟ್ಕರ್ ಮತ್ತು ಶಿಬಿರದ ಸ್ವಾಮಿಗಳಾದ ಉಮೇಶ್ ಸ್ವಾಮಿ, ಸನತ್ ಪೂಜಾರಿ ಸ್ವಾಮಿ .ಶೇಖರ ಸ್ವಾಮಿ, ಯಾದವ್ ಸ್ವಾಮಿ, ನವೀನ್ ಸಾಲ್ಯಾನ್ ಸ್ವಾಮಿ, ಆದಿತ್ಯ ಅಂಚನ್ ಸ್ವಾಮಿ, ಸತೀಷ್ ಸ್ವಾಮಿ ಮತ್ತಿತರ ಸದಸ್ಯರು ಮಹಿಳಾ ಸದಸ್ಯರು ಸಹಕರಿಸಿದರು.

.

.

.

.

.



Related posts

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ.

Mumbai News Desk

ಚಿಣ್ಣರ ಬಿಂಬ ಮುಂಬೈ  ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಉದ್ಘಾಟನೆ.

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆ

Mumbai News Desk

ಡಿಸೆಂಬರ್ 8, 9 ರಂದು ಮುಂಬೈನ ಅರ್ಧಕ್ಕಿಂತ ಹೆಚ್ಚು ಭಾಗಕ್ಕೆ ಶೇ 15ರಷ್ಟು ನೀರಿನ ಕಡಿತ

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk