July 23, 2026
Mumbai News Kannada
ಸುದ್ದಿ

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.







 ಮುಂಬಯಿ  ಜ. 10: ಉಪನಗರ ಸಾಂತಾಕ್ರೂಜ್ ಪೂರ್ವದ ಮಧ್ವ ಭವನದ ಪೇಜಾವರ ಮಠದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಶುಕ್ರವಾರ  ಕೃಷ್ಣ ನವಮಿ ಪ್ರತಿಷ್ಠಾ ವರ್ಧಂತಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

 ಧಾರ್ಮಿಕ ಕಾರ್ಯಕ್ರಮವಾಗಿ ಕೃಷ್ಣ ಮಂತ್ರಯಾಗ, ಕಲಶಾರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜೆ  ಯ ಧಾರ್ಮಿಕ ಪೂಜಾ ವಿಧಿಗಳು ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ  ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಪೂಜಾಧಿಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಅಧ್ಯಕ್ಷ ಡಾ| ಎ. ಎಸ್. ರಾವ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಅವಿ ನಾಶ್ ಶಾಸ್ತ್ರಿ .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು. ಮದ್ದೇಶ ಭಜನ ಮಂಡಳಿ ಯಿಂದ ಭಜನೆ ನೇರವೇರಿತು.

.

.

.

.

.

.

.

.



Related posts

ಆಧುನಿಕ ವಿದ್ಯೆಗಿಂತ ಆಧ್ಯಾತ್ಮಿಕ ವಿದ್ಯೆ ಅಧಿಕ: ಶ್ರೀ ಪುತ್ತಿಗೆ ಶ್ರೀಗಳು

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk