April 2, 2025
ಪ್ರಕಟಣೆ

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ



ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ನಿವಾಸಿ ಪುನೀತ (15)ಮತ್ತು ಅವರ ಅಣ್ಣ ಚೇತನ್(18) ರವರು ದಿನಾಂಕ 10.01.2024 ಬುಧವಾರ ಉಡುಪಿಯ ಹತ್ತಿರದ ಉಪ್ಪೂರು ಬಳಿ ದ್ವಿಚಕ್ರ ವಾಹದಲ್ಲಿ ತೆರಳುತ್ತಿರುವಾಗ ಅಪಘಾತವಾಗಿದ್ದು ತೀವ್ರವಾಗಿ ಗಾಯಗೊಂಡಿದ್ದರು‌. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರಾದರು ಚೇತನ್ ಅವರು ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದರು. ಪುನೀತ್ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನಡೆಸುತ್ತಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವಿದಾಗಿ ವೈದ್ಯರು ತಿಳಿಸಿದ್ದಾರೆ. ಇವರು ಬಡ ಕುಟುಂಬದವರಾಗಿದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ಕಷ್ಟವಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಹಾಯ ಹಸ್ತ ನೀಡಲು ಮನವಿ ಮಾಡಿಕೊಂಡಿದ್ದಾರೆ.
ದಾನಿಗಳು ಬ್ಯಾಂಕ್ ಖಾತೆ (ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್, ಬ್ರ್ಯಾಂಚ್ ಅಂಪಾರು,
ಖಾತೆ ಸಂಖ್ಯೆ -89056914713
IFSC- KVGB0008108)ಗೆ ಹಣ ಜಮೆ ಮಾಡುವಂತೆ ಪುನೀತ್ ನ ತಾಯಿ ಮತ್ತು ಮಾವ ಸುಧೀರ್ (ಮೊಬೈಲ್ ನಂ.9739970887) ಮನವಿ ಮಾಡಿಕೊಂಡಿದ್ದಾರೆ.

Related posts

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಜ. ‌26 ರಂದು” ‘ಮುಲುಂಡ್  ಪಶ್ಚಿಮದಲ್ಲಿ *ಲಗ್ನಾ  ಪಿಶ್ಶ್ಯೆ’  ,ಕೊಂಕಣಿ ನಾಟಕ

Mumbai News Desk

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk