July 23, 2026
Mumbai News Kannada
ಪ್ರಕಟಣೆ

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ







ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ನಿವಾಸಿ ಪುನೀತ (15)ಮತ್ತು ಅವರ ಅಣ್ಣ ಚೇತನ್(18) ರವರು ದಿನಾಂಕ 10.01.2024 ಬುಧವಾರ ಉಡುಪಿಯ ಹತ್ತಿರದ ಉಪ್ಪೂರು ಬಳಿ ದ್ವಿಚಕ್ರ ವಾಹದಲ್ಲಿ ತೆರಳುತ್ತಿರುವಾಗ ಅಪಘಾತವಾಗಿದ್ದು ತೀವ್ರವಾಗಿ ಗಾಯಗೊಂಡಿದ್ದರು‌. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರಾದರು ಚೇತನ್ ಅವರು ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದರು. ಪುನೀತ್ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನಡೆಸುತ್ತಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವಿದಾಗಿ ವೈದ್ಯರು ತಿಳಿಸಿದ್ದಾರೆ. ಇವರು ಬಡ ಕುಟುಂಬದವರಾಗಿದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ಕಷ್ಟವಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಹಾಯ ಹಸ್ತ ನೀಡಲು ಮನವಿ ಮಾಡಿಕೊಂಡಿದ್ದಾರೆ.
ದಾನಿಗಳು ಬ್ಯಾಂಕ್ ಖಾತೆ (ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್, ಬ್ರ್ಯಾಂಚ್ ಅಂಪಾರು,
ಖಾತೆ ಸಂಖ್ಯೆ -89056914713
IFSC- KVGB0008108)ಗೆ ಹಣ ಜಮೆ ಮಾಡುವಂತೆ ಪುನೀತ್ ನ ತಾಯಿ ಮತ್ತು ಮಾವ ಸುಧೀರ್ (ಮೊಬೈಲ್ ನಂ.9739970887) ಮನವಿ ಮಾಡಿಕೊಂಡಿದ್ದಾರೆ.



Related posts

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಪೆ 9: ಮೀರಾ – ಡಹಾಣು ಬಂಟ್ಸ್ ಕ್ರೀಡೋತ್ಸವ 2025

Mumbai News Desk