30 C
Mumbai
April 24, 2026
Mumbai News Kannada
ಪ್ರಕಟಣೆ

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ





ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ನಿವಾಸಿ ಪುನೀತ (15)ಮತ್ತು ಅವರ ಅಣ್ಣ ಚೇತನ್(18) ರವರು ದಿನಾಂಕ 10.01.2024 ಬುಧವಾರ ಉಡುಪಿಯ ಹತ್ತಿರದ ಉಪ್ಪೂರು ಬಳಿ ದ್ವಿಚಕ್ರ ವಾಹದಲ್ಲಿ ತೆರಳುತ್ತಿರುವಾಗ ಅಪಘಾತವಾಗಿದ್ದು ತೀವ್ರವಾಗಿ ಗಾಯಗೊಂಡಿದ್ದರು‌. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರಾದರು ಚೇತನ್ ಅವರು ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದರು. ಪುನೀತ್ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನಡೆಸುತ್ತಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವಿದಾಗಿ ವೈದ್ಯರು ತಿಳಿಸಿದ್ದಾರೆ. ಇವರು ಬಡ ಕುಟುಂಬದವರಾಗಿದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ಕಷ್ಟವಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಹಾಯ ಹಸ್ತ ನೀಡಲು ಮನವಿ ಮಾಡಿಕೊಂಡಿದ್ದಾರೆ.
ದಾನಿಗಳು ಬ್ಯಾಂಕ್ ಖಾತೆ (ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್, ಬ್ರ್ಯಾಂಚ್ ಅಂಪಾರು,
ಖಾತೆ ಸಂಖ್ಯೆ -89056914713
IFSC- KVGB0008108)ಗೆ ಹಣ ಜಮೆ ಮಾಡುವಂತೆ ಪುನೀತ್ ನ ತಾಯಿ ಮತ್ತು ಮಾವ ಸುಧೀರ್ (ಮೊಬೈಲ್ ನಂ.9739970887) ಮನವಿ ಮಾಡಿಕೊಂಡಿದ್ದಾರೆ.



Related posts

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಬಂಟರ ಸಂಘ ಮುಂಬಯಿ : ಫೆ 4 ರಂದು ವಸಯಿ-ದಾಹಣು ಪ್ರಾದೇಶಿಕ ಸಮಿತಿ ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk