25 C
Mumbai
March 7, 2026
Mumbai News Kannada
ಪ್ರಕಟಣೆ

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ





     ಮುಂಬಯಿ  ಜ 11.  ನಗರದ ಪ್ರತಿಷ್ಠಿತ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನವು ಕಳೆದ ಡಿಸೆಂಬರ್ 24 ರಂದು ವಾರ್ಷಿಕೋತ್ಸವ ವನ್ನು ಸಾಮೂಹಿಕ ಮಹಾಗಣಪತಿ ಯಾಗ, ನವಗ್ರಹ ಸಹಿತ ಶನಿ ಶಾಂತಿ ಹವನ ವನ್ನು ಯಶಸ್ವಿ ಯಾಗಿ ವೈಭವದಿಂದ ಆಚರಿಸಿದ್ದು ಭಾಗವಹಿಸಿದ ಎಲ್ಲ ಕೊಡುಗೈ ದಾನಿಗಳಿಗೆ,ಕಾರ್ಯಕರ್ತ ರಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ, ಹಾಗೂ ಈ ವರ್ಷ ದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ಯನ್ನು ಸಂತಾಕ್ರುಜ್ ಪೂರ್ವದ ಪೇಜಾವರ ಮಠದ ಲ್ಲಿ ಜನವರಿ 13 ಶನಿವಾರ ದಂದು ಸಂಜೆ 6.30ಕ್ಕೆ ನಡೆಲಿದೆ.

, ಸಂಸ್ಥೆಯ ಎಲ್ಲ ವಿಶ್ವಸ್ಥ ರು,ಕಾರ್ಯಕಾರಿ ಮಂಡಳಿಯ ಸದಸ್ಯರು, ಮಹಿಳಾ ವಿಭಾ ಗದ ಸದಸ್ಯೆಯರು ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕಾಗಿ ಅಧ್ಯಕ್ಷ ರಾದ ಕೈರಬೆಟ್ಟು ವಿಶ್ವನಾಥ್ ಭಟ್,ಪ್ರದಾನ ಕಾರ್ಯದರ್ಶಿ  ಸುಶೀಲಾ ೇವಾಡಿಗ ಅವರು ವಿನಂತಿಸಿದ್ದಾರೆ..

.



Related posts

ಬೆಂಗಳೂರಿನ ಶ್ರೀ ಮಹಾಲಕ್ಷ್ಮೀ ಸನ್ನಿಧಿ, ನಂಬಿದ ಭಕ್ತರ ಪಾಲಿನ ಕರುಣಾನಿಧಿ

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk