30 C
Mumbai
April 24, 2026
Mumbai News Kannada
ಪ್ರಕಟಣೆ

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ





     ಮುಂಬಯಿ  ಜ 11.  ನಗರದ ಪ್ರತಿಷ್ಠಿತ ಧಾರ್ಮಿಕ ಸಾಮಾಜಿಕ ಸೇವಾ ಸಂಸ್ಥೆ ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನವು ಕಳೆದ ಡಿಸೆಂಬರ್ 24 ರಂದು ವಾರ್ಷಿಕೋತ್ಸವ ವನ್ನು ಸಾಮೂಹಿಕ ಮಹಾಗಣಪತಿ ಯಾಗ, ನವಗ್ರಹ ಸಹಿತ ಶನಿ ಶಾಂತಿ ಹವನ ವನ್ನು ಯಶಸ್ವಿ ಯಾಗಿ ವೈಭವದಿಂದ ಆಚರಿಸಿದ್ದು ಭಾಗವಹಿಸಿದ ಎಲ್ಲ ಕೊಡುಗೈ ದಾನಿಗಳಿಗೆ,ಕಾರ್ಯಕರ್ತ ರಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ, ಹಾಗೂ ಈ ವರ್ಷ ದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ಯನ್ನು ಸಂತಾಕ್ರುಜ್ ಪೂರ್ವದ ಪೇಜಾವರ ಮಠದ ಲ್ಲಿ ಜನವರಿ 13 ಶನಿವಾರ ದಂದು ಸಂಜೆ 6.30ಕ್ಕೆ ನಡೆಲಿದೆ.

, ಸಂಸ್ಥೆಯ ಎಲ್ಲ ವಿಶ್ವಸ್ಥ ರು,ಕಾರ್ಯಕಾರಿ ಮಂಡಳಿಯ ಸದಸ್ಯರು, ಮಹಿಳಾ ವಿಭಾ ಗದ ಸದಸ್ಯೆಯರು ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕಾಗಿ ಅಧ್ಯಕ್ಷ ರಾದ ಕೈರಬೆಟ್ಟು ವಿಶ್ವನಾಥ್ ಭಟ್,ಪ್ರದಾನ ಕಾರ್ಯದರ್ಶಿ  ಸುಶೀಲಾ ೇವಾಡಿಗ ಅವರು ವಿನಂತಿಸಿದ್ದಾರೆ..

.



Related posts

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಶ್ರೀ ರಜಕ ಸಂಘ ಮುಂಬಯಿ (ರಿ), ಜು. 21 ರಂದು 85ನೇ ವಾರ್ಷಿಕ ಮಹಾಸಭೆ

Mumbai News Desk