32 C
Mumbai
March 7, 2026
Mumbai News Kannada
ಮುಂಬಯಿ

ಮಲಾಡ್ : ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ





 

ಚಿತ್ರ ವರದಿ : ದಿನೇಶ್ ಕುಲಾಲ್ 

ಮುಂಬಯಿ ಜ9. ಮಲಾಡ್ ಪೂರ್ವ ದ  ಧಾರ್ಮಿಕ ಮುಂದಾಳು ಸತೀಶ್ ಭಟ್ ಗುರು ಸ್ವಾಮಿ  ಸ್ಥಾಪಿಸಿರುವ ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ ಪೂಜೇ  ಸತೀಶ್. ಎಂ. ಭಟ್ ಇವರ ನೇತೃತ್ವದಲ್ಲಿ ಬಹಳ ಅದ್ದೂರಿಯಾಗಿ ಮಲಾಡ್ ಪೂರ್ವ ದಫ್ತರಿರೋಡ್ ಸುಭಾಷ ಲೈನ್ ನ್ ಕಾಲೋನಿ ಹತ್ತಿರದ ಅಯೋಧ್ಯ ಪುರಂ ನಲ್ಲಿ   ಜನವರಿ 6 ಶನಿವಾರ ದಂದು ನಡೆಯಿತು. 

 ಸಂಜೆ ಗಣಪತಿ ಹೋಮ ಕುಣಿತ ಭಜನೆ ನವಗ್ರಹ ಪೂಜೆ ರಾತ್ರಿ ನವೀನ್ ಗುರುಸ್ವಾಮಿ ಮಹಾ ಮಂಗಳಾರತಿ ನಡೆಸಿದರು . ರಾತ್ರಿ ಮಹಾಪ್ರಸಾದ  ಅನ್ನದಾನ  ನಡೆಯಿತು..

.

.

.

.

.

.

.

.



Related posts

ಭಾಯಂದ‌ರ್  ಶ್ರೀ ಹನುಮಾನ್ ಭಜನಾ ಮಂಡಳಿ ವತಿಯಿಂದ ಸುಧಾಕರ್  ಶೆಟ್ಟಿ ಬಿಯಾಳಿ ಮಂದಾರ್ತಿಯವರ ಮುಂದಾಳತ್ವದಲ್ಲಿ  ಯಕ್ಷಗಾನ ‘ನಾಗಶ್ರೀ’ 

Mumbai News Desk

ಬಂಟರ ಸಂಘ ಮುಂಬೈ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ  ನವರಾತ್ರಿ ಉತ್ಸವ, ಮಾತಾ ಕೀ ಚೌಕಿ .  ದಾಂಡಿಯಾ ರಾಸ್.

Mumbai News Desk

ಮಂಜೇಶ್ವರದ ಸೊಸೆ ಮುಂಬಯಿ ಮನಪಾ ಸದಸ್ಯೆ : 25ನೇ ವಾರ್ಡ್ ನಿಂದ ನಿಶಾ ಪರುಳೇಕರ್ – ಬಂಗೇರ ಆಯ್ಕೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀತಮ್ ಮೋಹನ್ ಬಂಗೇರ ಗೆ ಶೇ 88 ಅಂಕ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಖುಷಿ ರವಿ ಶೆಟ್ಟಿ ಗೆ ಶೇ 83 ಅಂಕ.

Mumbai News Desk

ಪ್ರಣವ್ ಬಿ.ಕೋಟ್ಯಾನ್ ಗೆ ಶೇ. 95.60 ಅಂಕ.

Mumbai News Desk